ಹೆಚ್.ಡಿ.ದೇವೇಗೌಡ ಪ್ರಧಾನಿ ಪದವಿಗೆ ಏರಲು ಕಾಂಗ್ರೆಸ್ ಪಕ್ಷ ಕಾರಣ : ಡಿ.ಕೆ. ಶಿ – Vishwanews24
ಹಾಸನ: ಹೆಚ್.ಡಿ.ದೇವೇಗೌಡ ಪ್ರಧಾನಿ ಪದವಿಗೆ ಏರಲು ಕಾಂಗ್ರೆಸ್ ಪಕ್ಷ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, “ರಾಜಕಾರಣದಲ್ಲಿ ಗೆಲುವು ಸೋಲು ಸಾಮಾನ್ಯ , ದೇವೇಗೌಡರನ್ನು ಪ್ರಧಾನಿ ಮಾಡಲು ಕಾಂಗ್ರೆಸ್ ಪಕ್ಷವೇ ಕಾರಣ. ರಾಜಕಾರಣದ ಇತಿಹಾಸದಲ್ಲಿ ಇಂಥ ಘಟನೆಗಳು ಬಹಳಷ್ಟು ಆಗಿದೆ. ನಾವು ಸರಿಯಾಗಿ ಅಧಿಕಾರ ನಡೆಸಲಿಲ್ಲ ಎಂದು ಸೋಲಿಸಿದರು, ನಾನು ಸೋತಿದ್ದೇನೆ. ಹಾಸನದಲ್ಲಿ ದೇವೇಗೌಡರು, ಶ್ರೀಕಂಠಯ್ಯ, ಪುಟ್ಟಸ್ವಾಮಿಗೌಡ ಎಲ್ಲರೂ ರಾಜಕಾರಣ ಮಾಡಿದ್ದಾರೆ” ಎಂದು ಹೇಳಿದ್ದಾರೆ.
“ಮೇಕೆದಾಟು ವಿಚಾರವಾಗಿ ಮಾತನಾಡಿದ ಅವರು ಮೇಕೆದಾಟು ಪಾದಯಾತ್ರೆಯ ಸಭೆಯಲ್ಲಿ ಇಷ್ಟು ಜನ ನಮಗೆ ಉತ್ಸಾಹ ತೋರಿಸುತ್ತಿರುವುದನ್ನು ನೋಡಿದರೆ ಇಡೀ ದೇಶ, ರಾಜ್ಯದಲ್ಲಿ ಬದಲಾವಣೆ ಕಾಣುತ್ತಿದೆ. ಬೆಂಗಳೂರಿನಿಂದ ಮೇಕೆದಾಟುವರೆಗೂ ಪಾದಯಾತ್ರೆ ಮಾಡುತ್ತಿದ್ದೇವೆ. ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಜನ ಬಯಸಿದ್ದಾರೆ. ಎಲ್ಲಾ ವರ್ಗದ ಜನರನ್ನು ರಕ್ಷಣೆ ಮಾಡುವಂತ ಕೆಲಸವನ್ನು ಮಾಡುತ್ತೇವೆ” ಎಂದಿದ್ದಾರೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…