ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಲಿದೆ. ಹೀಗಾಗಿ ಇಂದು ಅವರಿಗೆ ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗುತ್ತದೋ ಅಥವಾ ಜೈಲು ಶಿಕ್ಷೆಗೆ ಗುರಿಯಾಗುತ್ತಾರೋ ಎಂದು ನಿರ್ಧಾರವಾಗುತ್ತದೆ.
ಮಹಿಳೆ ಮೇಲೆ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ರೇವಣ್ಣ ಅವರು ಎ1 ಆರೋಪಿಯಾಗಿದ್ದಾರೆ. ಹೀಗಾಗಿ ರೇವಣ್ಣರ ಹೆಚ್ಚಿನ ವಿಚಾರಣೆ ಅವಶ್ಯಕತೆ ಇದೆ ಎಂದು ಎಸ್ಐಟಿ ಅಧಿಕಾರಿಗಳು ನಾಲ್ಕು ದಿನ ಕಸ್ಟಡಿಗೆ ಪಡೆದಿದ್ದರು. ಇಂದು ಆ ಕಸ್ಟಡಿ ಅವಧಿ ಅಂತ್ಯವಾಗಲಿದ್ದು, ರೇವಣ್ಣರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…