ಪಡುಬಿದ್ರಿ: ಮೀನುಗಾರಿಕೆಗೆ ಇಳಿದಿದ್ದ ಇಬ್ಬರು ಸಮುದ್ರ ಪಾಲಾಗಿರುವ ಘಟನೆ ಹೆಜಮಾಡಿ ಸಮುದ್ರ ತೀರದಲ್ಲಿ ಸೋಮವಾರ(ಡಿ.30) ಸಂಭವಿಸಿದೆ
ಮೃತರನ್ನು ಅಮನ್(19) ಹಾಗೂ ಅಕ್ಷಯ್(19) ಎಂದು ಗುರುತಿಸಲಾಗಿದೆ.
ಅಮನ್, ಅಕ್ಷಯ್ ಹಾಗೂ ಪವನ್ ಮೂವರು ಸೇರಿ ಮೀನುಗಾರಿಗೆ ತೆರಳಿದ್ದರು ಈ ವೇಳೆ ಮೂವರು ಸಮುದ್ರ ಪಾಲಾಗಿದ್ದಾರೆ, ಇಂದು ಎಳ್ಳಮಾವಾಸ್ಯೆ ಆಗಿದ್ದ ಕಾರಣ ಸಮುದ್ರ ತೀರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಸಮುದ್ರಪಾಲಾದ ಮೂವರಲ್ಲಿ ಇಬ್ಬರು ಮೃತಪಟ್ಟಿದ್ದು ಓರ್ವನನ್ನು ರಕ್ಷಣೆ ಮಾಡಲಾಗಿದೆ.
ಘಟನೆ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…