ಪಡುಬಿದ್ರಿ: ಮೀನುಗಾರಿಕೆಗೆ ಇಳಿದಿದ್ದ ಇಬ್ಬರು ಸಮುದ್ರ ಪಾಲಾಗಿರುವ ಘಟನೆ ಹೆಜಮಾಡಿ ಸಮುದ್ರ ತೀರದಲ್ಲಿ ಸೋಮವಾರ(ಡಿ.30) ಸಂಭವಿಸಿದೆ
ಮೃತರನ್ನು ಅಮನ್(19) ಹಾಗೂ ಅಕ್ಷಯ್(19) ಎಂದು ಗುರುತಿಸಲಾಗಿದೆ.
ಅಮನ್, ಅಕ್ಷಯ್ ಹಾಗೂ ಪವನ್ ಮೂವರು ಸೇರಿ ಮೀನುಗಾರಿಗೆ ತೆರಳಿದ್ದರು ಈ ವೇಳೆ ಮೂವರು ಸಮುದ್ರ ಪಾಲಾಗಿದ್ದಾರೆ, ಇಂದು ಎಳ್ಳಮಾವಾಸ್ಯೆ ಆಗಿದ್ದ ಕಾರಣ ಸಮುದ್ರ ತೀರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಸಮುದ್ರಪಾಲಾದ ಮೂವರಲ್ಲಿ ಇಬ್ಬರು ಮೃತಪಟ್ಟಿದ್ದು ಓರ್ವನನ್ನು ರಕ್ಷಣೆ ಮಾಡಲಾಗಿದೆ.
ಘಟನೆ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…