Featured

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ

ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿವೃತ್ತ ಮ್ಯಾನೇಜರ್ ಪ್ರಬೋದ್ ಚಂದ್ರ ಹೆಜಮಾಡಿ ಪ್ರಸ್ತುತ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಆ ಭಾಗದಲ್ಲಿ ಕಾಂಗ್ರೆಸ್ ಚಟುವಟಿಕೆ ಬಿರುಸುಗೊಂಡಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ.

ಸುಮಾರು 33 ವರ್ಷಗಳ ಸುದೀರ್ಘ ಬ್ಯಾಂಕಿನಲ್ಲಿ ಸೇವೆ ಸಲ್ಲಿಸಿದ ನಿವೃತ್ತಿ ಪಡೆದು ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಕಾಂಗ್ರೆಸ್ನ ಪದಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು.

ಇದನ್ನೂ ಓದಿ :

ಬಾಲ್ಯದಲ್ಲಿ ಜೈ ಕರ್ನಾಟಕ ಸಂಸ್ಥೆಯ ಸಂಸ್ಥಾಪಕರಲ್ಲಿ ಒಬ್ಬರಾಗಿ ಸುಮಾರು 25 ವರ್ಷಗಳಿಂದ ಹೆಜಾಮಡಿ ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕುದುರೆ ಜಾರಂದಾಯ ದೇವಸ್ಥಾನದ ಅಧ್ಯಕ್ಷರಾಗಿ ಗರಡಿ ಬಂಡಾರ ಮನೆ ದೊಡ್ಡ ಮನೆಯ ಪ್ರಮುಖರಾಗಿ ಜೆಸಿಐ ರೋಟರಿಯಲ್ಲಿ ಸಕ್ರಿಯರಾಗಿ , ಗುರು ಬ್ರಹ್ಮ ಮುಗ್ಗೆರ್ಕಳ ದೈವಸ್ಥಾನದ ಜೀರ್ಣೋದರ ಸಮಿತಿಯ ಮಾಜಿ ಅಧ್ಯಕ್ಷರಾಗಿ ಧೂಮಾವತಿ ದೈವಸ್ಥಾನದ ಮೊಕ್ತಸರರಾಗಿರುವ ಪ್ರಭೋದ್ ಚಂದ್ರ ಮಾಜಿ ಸಚಿವ ವಸಂತ ವಿ ಸಾಲ್ಯಾನ್ ಅವರ ಕಟ್ಟಾ ಶಿಷ್ಯರಾಗಿದ್ದರು.
ಪ್ರಸ್ತುತ ಹಲವಾರು ಸಂಸ್ಥೆಯಯಲ್ಲಿ ಕಾರ್ಯಪ್ರವೃತರಾಗಿರುವ ಪ್ರಭೋದ್ಚಂದ್ರ ಹೆಜಮಾಡಿ ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಪಾರ್ಟಿ ಕಟ್ಟುವ ಕೆಲಸದಲ್ಲಿ ಮಾಡುತ್ತಿದ್ದು ಜನಮನ್ನಣೆ ಪಡೆಯುತ್ತಿದ್ದಾರೆ.ಬಾಲ್ಯದಲ್ಲಿ ಜೈ ಕರ್ನಾಟಕ ಸಂಸ್ಥೆಯ ಸಂಸ್ಥಾಪಕರಲ್ಲಿ ಒಬ್ಬರಾಗಿ ಸುಮಾರು 25 ವರ್ಷಗಳಿಂದ ಹೆಜಾಮಡಿ ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕುದುರೆ ಜಾರಂದಾಯ ದೇವಸ್ಥಾನದ ಅಧ್ಯಕ್ಷರಾಗಿ ಗರಡಿ ಬಂಡಾರ ಮನೆ ದೊಡ್ಡ ಮನೆಯ ಪ್ರಮುಖರಾಗಿ ಜೆಸಿಐ ರೋಟರಿಯಲ್ಲಿ ಸಕ್ರಿಯರಾಗಿ , ಯುವವಾಹಿನಿ ಹೆಜಮಾಡಿ ಘಟಕದ ಸ್ಥಾಪಕ ಅಧ್ಯಕ್ಷ, ಕೋಡಿಕರೆ ಬಿಲ್ಲವರ ಸಮಿತಿ ಉಪಾಧ್ಯಕ್ಷ ರಾಗಿ, ಗುರು ಬ್ರಹ್ಮ ಮುಗ್ಗೆರ್ಕಳ ದೈವಸ್ಥಾನದ ಜೀರ್ಣೋದರ ಸಮಿತಿಯ ಮಾಜಿ ಅಧ್ಯಕ್ಷರಾಗಿ ಧೂಮಾವತಿ ದೈವಸ್ಥಾನದ ಮೊಕ್ತಸರರಾಗಿರುವ ಮತ್ತು 1999-200 ಸಾಲಿನಲ್ಲಿ ಕರ್ನಾಟಕ ಸರ್ಕಾರದಿಂದ “ರಾಜ್ಯ ಯುವಪ್ರಶಸ್ತಿ” ಪುರಸ್ಕೃತರಾದ ಪ್ರಭೋದ್ ಚಂದ್ರ ಮಾಜಿ ಸಚಿವ ವಸಂತ ವಿ ಸಾಲ್ಯಾನ್ ಅವರ ಕಟ್ಟಾ ಶಿಷ್ಯರಾಗಿದ್ದರು.

ಸುಮಾರು ಆರವತ್ತು ವರ್ಷ ಪ್ರಾಯದ ಪ್ರಭೋದ್ ಕಾಂಗ್ರೆಸ್ ಪಾರ್ಟಿಯ 1987 ಸಾಲಿನಲ್ಲಿ NSUI,ಹಾಗೂ ಕಾಪು ಯುವ ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿದ್ದರು ತದನಂತರ ಬ್ಯಾಂಕ್ ಸೇವೆಗೆ ಸೇರಿದ ನಂತರ ಪಕ್ಷದ ಚಟುವಟಿಕೆಯಿಂದ ಹಿಂದೆ ಸರಿದಿದ್ದ ಇವರು ಪ್ರಸ್ತುತ ಮತ್ತೆ ಪಾರ್ಟಿಯಲ್ಲಿ ಗ್ರಾಮೀಣ ಭಾಗದಿಂದ ಬೂತ್ ಮಟ್ಟದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ :

ಮುಂದಿನ ದಿನಗಳಲ್ಲಿ ಬರುವ ಚುನಾವಣೆಯ ಹಿತದೃಷ್ಟಿಯಿಂದ ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಪಾರ್ಟಿಯನ್ನು ಬಲಪಡಿಸುವ ಉದ್ದೇಶದಿಂದ ವಸಂತ ವಿ ಸಾಲ್ಯಾನ್ ಅವರ ಶಿಷ್ಯಯೆಂದೆ ಚಾಲ್ತಿಯಲ್ಲಿರುವ ಪ್ರಬೋಧ್ ಚಂದ್ರ ಅವರ ನಡೆ ಸ್ಥಳೀಯ ಸಂಸ್ಥೆಯ ಚುನಾವಣೆ ಕಡೆ ಇದೆಯ ಎಂಬ ಕೂತೂಹಲ ಕೂಡ ಜಾಸ್ತಿಯಾಗಿದೆ.

ಪೊಲಿಟಿಕಲ್ ಬ್ಯುರೋ
ವಿಶ್ವನ್ಯೂಸ್24

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

21 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

21 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

22 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

22 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

24 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

24 hours ago