ಉಡುಪಿ: “ಮಾನವೀಯತೆಯ ದೃಷ್ಟಿಯಲ್ಲಿ ಜನತೆಯ ಸಂಕಷ್ಟ ಸಮಯದಲ್ಲಿ ಸ್ಪಂದಿಸುವ ಕೆಲಸವನ್ನು ಮಾಡುವುದು ಮಾನವ ಧರ್ಮ ., ಕೊರೋನಾ ಸೊಂಕಿತರ ಸೇವೆಗೆ ಕಾಂಗ್ರೆಸ್ ಕಾರ್ಯಕರ್ತರು ಮೊದಲ ಆದ್ಯತೆ ನೀಡಬೇಕು ಎಂದು ಮಾಜಿ ಸಚಿವರು ವಿನಯ ಕುಮಾರ್ ಸೂರಕೆ ಸುಡಿದರು.
ಅವರು ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಿಂದ ಬಳಲುತಿರುವ ಹೆಜಮಾಡಿ ಗ್ರಾಮದ ಬಡ ಕುಟುಂಬಗಳಿಗೆ ಸುಮಾರು 300 ಅಹಾರ ಕಿಟ್ ಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವ್ಯೆ ಸುಕುಮಾರ್, ಮಾಜಿ.ಜಿ.ಪಂ. ಸದಸ್ಯ ರಾಲ್ಪಿ ಡಿ” ಕೋಸ್ತ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೂರಾಜ್ ಹೆಜಮಾಡಿ ಗ್ರಾ.ಪಂ.ಸದಸ್ಯರಾದ ಮಹಮ್ಮದ್ ಕಬೀರ್ , ನಿರ್ಮಲ, ಫರೀದಾ , ಮಾಜಿ ಗ್ರಾ.ಪಂ.ಅಧ್ಯಕ್ಷ ಸುಭಾಶ್ ಸಾಲ್ಯಾನ್ , ಕುಸುಮ ಸಾಲ್ಯಾನ್ ಲಿಡಿಯಾ , ಕಾಪು ಬ್ಲಾಕ್ ಕಾಂಗ್ರೆಸ್ ಎಸ್.ಸಿ.& ಎಸ್.ಟಿ ಸಮಿತಿ ಅಧ್ಯಕ್ಷ ಕೇಶವ ಸಾಲ್ಯಾನ್ , ಸಮಾಜ ಸೇವಕ ಹಾಜಿ ಶೇಕಬ್ಬ ಕೆ.ಎಸ್, ಹೆಜಮಾಡಿ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಇಕ್ಬಾಲ್, ಹೆಜಮಾಡಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ವಿನುತಾ ಡಿ “ಸೋಜ, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಅಜೀಜ್ ಮಹಮ್ಮದ್ ಶರೀಫ್ , ದಿನೇಶ್ ಸಾಲ್ಯಾನ್ ಉಪಸ್ಥಿತರಿದ್ದರು..
ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕರ್ಕೇರ ಸ್ವಾಗತಿಸಿ, ಕಾಂಗ್ರೆಸ್ ಮುಖಂಡ ಸುಧಾಕರ್ ಕೆ ನಿರೂಪಿಸಿ , ವಂದಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…