Featured

ಹೆಜಮಾಡಿ : ಗ್ರಾ. ಪಂ. ಚುನಾವಣೆ : ರೇಣುಕಾ ಪುತ್ರನ್ ರನ್ನು 104 ಮತಗಳ ಅಂತರದಿಂದ ಸೋಲಿಸಿದ  ಬಿಜೆಪಿಯ ಬೆಂಬಲಿತ ಸದಸ್ಯೆ  ಶ್ರೀಮತಿ.ನಳಿನಿ.ಎಸ್.ಕೋಟ್ಯಾನ್.

ಹೆಜಮಾಡಿ : ಗ್ರಾ. ಪಂ. ಚುನಾವಣೆ : ರೇಣುಕಾ ಪುತ್ರನ್ ರನ್ನು 104 ಮತಗಳ ಅಂತರದಿಂದ ಸೋಲಿಸಿದ  ಬಿಜೆಪಿಯ ಬೆಂಬಲಿತ ಸದಸ್ಯೆ  ಶ್ರೀಮತಿ.ನಳಿನಿ.ಎಸ್.ಕೋಟ್ಯಾನ್.
ಹೆಜಮಾಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಹೆಜಮಾಡಿ-ಕೋಡಿ 107 ವಾರ್ಡ್ (ಕ್ಷೇತ್ರ 6) ರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆಯಾದ ಶ್ರೀಮತಿ ರೇಣುಕಾ ಪುತ್ರನ್ ರನ್ನು 104 ಮತಗಳ ಅಂತರದಿಂದ ಸೋಲಿಸಿ  ಬಿಜೆಪಿಯ ಬೆಂಬಲಿತ ಸದಸ್ಯೆಯಾದ  ಶ್ರೀಮತಿ.ನಳಿನಿ.ಎಸ್.ಕೋಟ್ಯಾನ್ ಜಯಗಳಿಸಿದ್ದಾರೆ.ಸದ್ಯ ಹೆಜಮಾಡಿ ಗ್ರಾಮ ಪಂಚಾಯತ್ ಇದೀಗ ಬಿಜೆಪಿ ಬೆಂಬಲಿತರ ಪಾಲಾಗಿದೆ.

https://bit.ly/34XNVUg 3,800 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರಿಗೆ ಬಹುಮತ : ಸಿಎಂ ಯಡಿಯೂರಪ್ಪ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago