ಉಡುಪಿ, : ತಾಯಿ ಇಲ್ಲದ ಮಕ್ಕಳನ್ನು ಮಲ ತಂದೆಯೊಬ್ಬರು ಬಿಟ್ಟು ಪರಾರಿಯಾದ ಘಟನೆ ಹೆಜಮಾಡಿಯಲ್ಲಿ ನಡೆದಿದೆ. ಬಿಜಾಪುರ ಮೂಲದ ರಾಜು ಎಂಬಾತ ಎದೇ ಮೂಲದ ಮಹಿಳೆಯೊಬ್ಬರನ್ನು ಮದುವೆಯಾಗಿದ್ದರು, ಮಹಿಳೆಯು ಅನಾರೋಗ್ಯದಿಂದ ಸಾವನ್ನಪ್ಪಿದ್ದರು.
ಆಕೆಯ ಮೊದಲ ಗಂಡ ಹೆಜಮಾಡಿ ಮನೆಯೊಂದರಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. 9ನೇ ತರಗತಿಯಲ್ಲಿ ವಿಧ್ಯಾಭ್ಯಾಸ ಮಾಡುವ ಈ ಇಬ್ಬರು ಮಕ್ಕಳನ್ನು ಅದೇ ಮನೆಯಲ್ಲಿ ಹತ್ತು ದಿನಗಳ ಹಿಂದೆ ಮಲತಂದೆ ಬಿಟ್ಟು ಪರಾರಿಯಾಗಿದ್ದಾರೆ. ಅನಾಥರಾಗಿದ್ದ ಮಕ್ಕಳನ್ನು ಕಂಡ ಹೆಜಮಾಡಿ ಪಂಚಾಯತ್ ಉಪಾಧ್ಯಕ್ಷ ಸುಧಾಕರ ಕರ್ಕೇರ ಅವರು ಮಾನವೀಯ ನೆಲೆಯಲ್ಲಿ ಮಕ್ಕಳಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು ನೀಡಿದ್ದರು.
ಬಳಿಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಡುಪಿಗೆ ಮಾಹಿತಿಯನ್ನು ನೀಡಿದ್ದಾರೆ. ಈ ಮಾಹಿತಿ ಆಧರಿಸಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಭಾಕರ್ ಆಚಾರ್ಯ,ಕಾನೂನು ಪರಿವೀಕ್ಷಣಾಧಿಕಾರಿ ,ಸಮಾಜ ಕಾರ್ಯಕರ್ತೆ ಗ್ಲೀಶಾ ಮೊಂತೆರೋ ಪಂಚಾಯತ್ ಉಪಾಧ್ಯಕ್ಷರ ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ಮಕ್ಕಳನ್ನು ಮಕ್ಕಳ ಪಾಲನೆ ಮತ್ತು ಪೋಷಣೆ ಕೇಂದ್ರಕ್ಕೆ ಮಾಹಿತಿ ನೀಡಲಾಯಿತು. ಅವರ ಆದೇಶದಂತೆ ಬಾಲಕನನ್ನು ಸಿ.ಎಸ್.ಐ ಬಾಯ್ಸ್ ಹೋಮ್ ಉಡುಪಿ ಹಾಗೂ ಬಾಲಕಿಯನ್ನುನಿಟ್ಟೂರಿನ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ತಾತ್ಕಾಲಿಕ ಪುನರ್ವಸತಿ ಕಲ್ಪಿಸಲಾಗಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…