ಉಡುಪಿ : ಕರಾವಳಿ ಭಾಗದ ಮೀನುಗಾರರ ಬಹು ದಶಕಗಳ ಬೇಡಿಕೆಯಾಗಿದ್ದ ಹೆಜಮಾಡಿ ಮತ್ತು ಗಂಗೊಳ್ಳಿ ಮೀನುಗಾರಿಕಾ ಬಂದರು ಕಾಮಗಾರಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿ ಮೀನುಗಾರರ ಬಗ್ಗೆ ಕಳಕಳಿ ತೋರಿಸಿದ ರಾಜ್ಯ ಸರಕಾರಕ್ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.
ಹೆಜಮಾಡಿ ಬಂದರಿಗೆ 180.84 ಕೋಟಿ ಮತ್ತು ಗಂಗೊಳ್ಳಿ ಬಂದರಿನ ಕಾಮಗಾರಿಗೆ 12 ಕೋಟಿ ಮೊತ್ತದ ಅನುಮೋದನೆಯನ್ನು ನೀಡುವ ಮೂಲಕ ಕರಾವಳಿಯ ಮೀನುಗಾರಿಕೆಯ ಅಭಿವೃದ್ಧಿ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರಕಾರ ತಮ್ಮ ಬದ್ಧತೆಯನ್ನು ಪ್ರದರ್ಶಿಸಿದೆ.
ಈ ಕಾಮಗಾರಿಗಳ ಅನುಮೋದನೆಗೆ ವಿಶೇಷ ಆಸಕ್ತಿ ವಹಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಕೇಂದ್ರ ಬಂದರು ಸಚಿವರಾದ ನಿತಿನ್ ಗಡ್ಕರಿ, ಕೇಂದ್ರ ಮೀನುಗಾರಿಕಾ ಸಚಿವರಾದ ಗಿರಿರಾಜ್ ಸಿಂಗ್, ಮುಖ್ಯ ಮಂತ್ರಿ ಬಿ. ಎಸ್. ಯಡಿಯೂರಪ್ಪ, ಮೀನುಗಾರಿಕೆ ಮತ್ತು ಬಂದರು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಂಸದರಾದ ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲು, ಮೀನುಗಾರ ಮುಖಂಡರಾದ ಜಿ. ಶಂಕರ್, ಹಾಗೂ ಕರಾವಳಿ ಭಾಗದ ಎಲ್ಲಾ ಶಾಸಕರಿಗೆ ಸಮಸ್ತ ಮೀನುಗಾರರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…