ಹೆಬ್ರಿ : ಜು. 30 ರಂದು ಹಿರಿಯಡ್ಕದ ಪಡ್ಡಂ ಕಾರ್ನಿಕದ ಬಬ್ಬು ದೈವಸ್ಥಾನವನ್ನು ಹೊಕ್ಕ ಕಳ್ಳರು, ದೈವದ ಪ್ರಮುಖ ವಿಗ್ರಹವನ್ನು ಕದಿಯಲು ಆಗದೆ ಕೊನೆಗೆ ಹೊರಗೆ ಇರುವ ಕೊರಗಜ್ಜ ದೈವದ ಪಂಚಲೋಹದ ವಿಗ್ರಹವನ್ನು ಹಾಗೂ ಗಂಟೆ ಮಣಿಯನ್ನು ಕಳ್ಳತನ ಮಾಡಿದ್ದರು.
ಇನ್ನು ದೈವಸ್ಥಾನದಲ್ಲಿರುವ ದೈವದ ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ಹಿಂದಿನ ದಿನವಷ್ಟೇ ತೆಗೆದಿದ್ದ ಕಾರಣ ಕಳ್ಳರು ಕಾಣಿಕೆ ಡಬ್ಬಿ ಒಡೆದರೂ ಅವರಿಗೆ ಅಲ್ಲಿಯೂ ಎನೂ ಸಿಕ್ಕಿರಲಿಲ್ಲ. ಕಳ್ಳತನವಾದ ಬಗ್ಗೆ ದೈವಸ್ಥಾನ ಆಡಳಿತ ಮಂಡಳಿ ಹಾಗೂ ಊರಿನವರು ಹುಡುಕಾಡಿ ಸುತ್ತಮುತ್ತ ಹುಡುಕಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಬಳಿಕ ಊರಿನವರು ಎಲ್ಲರೂ ಒಟ್ಟಾಗಿ ಸೇರಿ ಕೊರಗಜ್ಜ ದೈವಕ್ಕೆ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ ಪ್ರಾರ್ಥನೆ ಸಲ್ಲಿಸಿದ ಮರುದಿನವೇ ದೈವಸ್ಥಾನದ ಎಡಭಾಗದಲ್ಲಿ ಕದ್ದ ಸೊತ್ತುಗಳಾದ ಗಂಟೆಮಣಿ ಹಾಗೂ ಕೊರಗಜ್ಜ ದೈವದ ಪಂಚಲೋಹ ವಿಗ್ರಹ ಪತ್ತೆಯಾಗಿದ್ದು ಎಲ್ಲರನ್ನು ಅಚ್ಚರಿಗೀಡು ಮಾಡಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…