ಹೆಬ್ರಿ : ಜು. 30 ರಂದು ಹಿರಿಯಡ್ಕದ ಪಡ್ಡಂ ಕಾರ್ನಿಕದ ಬಬ್ಬು ದೈವಸ್ಥಾನವನ್ನು ಹೊಕ್ಕ ಕಳ್ಳರು, ದೈವದ ಪ್ರಮುಖ ವಿಗ್ರಹವನ್ನು ಕದಿಯಲು ಆಗದೆ ಕೊನೆಗೆ ಹೊರಗೆ ಇರುವ ಕೊರಗಜ್ಜ ದೈವದ ಪಂಚಲೋಹದ ವಿಗ್ರಹವನ್ನು ಹಾಗೂ ಗಂಟೆ ಮಣಿಯನ್ನು ಕಳ್ಳತನ ಮಾಡಿದ್ದರು.
ಇನ್ನು ದೈವಸ್ಥಾನದಲ್ಲಿರುವ ದೈವದ ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ಹಿಂದಿನ ದಿನವಷ್ಟೇ ತೆಗೆದಿದ್ದ ಕಾರಣ ಕಳ್ಳರು ಕಾಣಿಕೆ ಡಬ್ಬಿ ಒಡೆದರೂ ಅವರಿಗೆ ಅಲ್ಲಿಯೂ ಎನೂ ಸಿಕ್ಕಿರಲಿಲ್ಲ. ಕಳ್ಳತನವಾದ ಬಗ್ಗೆ ದೈವಸ್ಥಾನ ಆಡಳಿತ ಮಂಡಳಿ ಹಾಗೂ ಊರಿನವರು ಹುಡುಕಾಡಿ ಸುತ್ತಮುತ್ತ ಹುಡುಕಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಬಳಿಕ ಊರಿನವರು ಎಲ್ಲರೂ ಒಟ್ಟಾಗಿ ಸೇರಿ ಕೊರಗಜ್ಜ ದೈವಕ್ಕೆ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ ಪ್ರಾರ್ಥನೆ ಸಲ್ಲಿಸಿದ ಮರುದಿನವೇ ದೈವಸ್ಥಾನದ ಎಡಭಾಗದಲ್ಲಿ ಕದ್ದ ಸೊತ್ತುಗಳಾದ ಗಂಟೆಮಣಿ ಹಾಗೂ ಕೊರಗಜ್ಜ ದೈವದ ಪಂಚಲೋಹ ವಿಗ್ರಹ ಪತ್ತೆಯಾಗಿದ್ದು ಎಲ್ಲರನ್ನು ಅಚ್ಚರಿಗೀಡು ಮಾಡಿದೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…