ಹೆಬ್ರಿ: ಹೊಳೆಯಲ್ಲಿ ಸ್ನಾನ ಮಾಡಲು ಹೋದ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ವರಂಗ ಗ್ರಾಮದ ತಲಮನೆಯ ಹೊಳೆಯಲ್ಲಿ ಬುಧವಾರದಂದು ನಡೆದಿದೆ.
ಮೃತ ಯುವಕ ಮುನಿಯಾಲು ವರಂಗ ಗ್ರಾಮ ಹೆಬ್ರಿ ತಾಲೂಕಿನ ಪವನ್ ರಾಜ್(28) ಎಂದು ಗುರುತಿಸಲಾಗಿದೆ.
ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಇವರು ತನ್ನ ಸಂಬಂದಿಕರೊಂದಿಗೆ ವರಂಗ ಗ್ರಾಮದ ತಲಮನೆಯ ಹೊಳೆಯ ಬದಿಯಲ್ಲಿರುವ ಕಲ್ಲಿನ ಬಂಡೆಯ ಮೇಲೆ ಪಾರ್ಟಿ ಮಾಡುತ್ತಿರುವಾಗ ಪವನ್ ರಾಜ್ ಬುಧವಾರ ಸಂಜೆ ಹೊಳೆಯಲ್ಲಿ ಸ್ನಾನ ಮಾಡಲು ಹೋದವರು ಅಕಸ್ಮಿಕವಾಗಿ ಅವರ ಕಾಲು ಜಾರಿದ ಕಾರಣ ಅವರು ಹೊಳೆಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಮೃತ ಪಟ್ಟಿರುವುದಾಗಿದೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಉಡುಪಿ : ಹೆದ್ದಾರಿಯಲ್ಲಿ 30 ಬ್ಲಾಕ್ ಸ್ಪಾಟ್ ..ಅಪಘಾತವಾದರೆ ಅಧಿಕಾರಿಗಳೇ ಹೊಣೆ – Vishwanews24
ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…
ರಾಜ್ಯ ಸರ್ಕಾರ ಪಡಿತರ ಕಾರ್ಡ್ದಾರರಿಗೆ ಬಿಗ್ ಗುಡ್ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…
ಇನ್ಸ್ಪೆಕ್ಟರ್ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ ತಪ್ಪೇ ಮಾಡದ ಇನ್ಸ್ಪೆಕ್ಟರ್ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…
ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…
'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…
ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ : ಚಾಲಕನ ನಿಯಂತ್ರಣ…