Featured

ಹೆಬ್ರಿ: ಹೊಳೆಯಲ್ಲಿ ಸ್ನಾನ ಮಾಡಲು ಹೋದ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವು – Vishwanews24

ಹೆಬ್ರಿ: ಹೊಳೆಯಲ್ಲಿ ಸ್ನಾನ ಮಾಡಲು ಹೋದ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವು

ಹೆಬ್ರಿ: ಹೊಳೆಯಲ್ಲಿ ಸ್ನಾನ ಮಾಡಲು ಹೋದ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ವರಂಗ ಗ್ರಾಮದ ತಲಮನೆಯ ಹೊಳೆಯಲ್ಲಿ ಬುಧವಾರದಂದು ನಡೆದಿದೆ.

ಮೃತ ಯುವಕ ಮುನಿಯಾಲು ವರಂಗ ಗ್ರಾಮ ಹೆಬ್ರಿ ತಾಲೂಕಿನ ಪವನ್ ರಾಜ್(28) ಎಂದು ಗುರುತಿಸಲಾಗಿದೆ.

ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಇವರು ತನ್ನ ಸಂಬಂದಿಕರೊಂದಿಗೆ ವರಂಗ ಗ್ರಾಮದ ತಲಮನೆಯ ಹೊಳೆಯ ಬದಿಯಲ್ಲಿರುವ ಕಲ್ಲಿನ ಬಂಡೆಯ ಮೇಲೆ ಪಾರ್ಟಿ ಮಾಡುತ್ತಿರುವಾಗ ಪವನ್ ರಾಜ್ ಬುಧವಾರ ಸಂಜೆ ಹೊಳೆಯಲ್ಲಿ ಸ್ನಾನ ಮಾಡಲು ಹೋದವರು ಅಕಸ್ಮಿಕವಾಗಿ ಅವರ ಕಾಲು ಜಾರಿದ ಕಾರಣ ಅವರು ಹೊಳೆಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಮೃತ ಪಟ್ಟಿರುವುದಾಗಿದೆ.

ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಉಡುಪಿ : ಹೆದ್ದಾರಿಯಲ್ಲಿ 30 ಬ್ಲಾಕ್‌ ಸ್ಪಾಟ್‌ ..ಅಪಘಾತವಾದರೆ ಅಧಿಕಾರಿಗಳೇ ಹೊಣೆ – Vishwanews24

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

8 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

10 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

10 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

10 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

10 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

10 hours ago