ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಹಾಗೂ ಪದ್ಮ ಪ್ರಶಸ್ತಿಗಳು ಬಿರುದುಗಳಲ್ಲ. ಹೀಗಾಗಿ ಅವುಗಳನ್ನು ಹೆಸರಿನ ಹಿಂದೆ ಅಥವಾ ಮುಂದೆ ಬಳಸುವಂತಿಲ್ಲ. ಒಂದು ವೇಳೆ ದುರ್ಬಳಕೆ ಮಾಡಿಕೊಂಡರೆ ಪ್ರಶಸ್ತಿಗಳನ್ನು ಹಿಂಪಡೆಯಲಾಗುವುದು ಎಂದು ಕೇಂದ್ರ ಸರ್ಕಾರ ಮಂಗಳವಾರ ಎಚ್ಚರಿಕೆ ನೀಡಿದೆ.
ಇಂದು ಲೋಕಸಭೆಯಲ್ಲಿ ಉತ್ತರಿಸಿದ ಗೃಹ ಖಾತೆ ರಾಜ್ಯ ಸಚಿವ ಹಂಸರಾಜ್ ಗಂಗಾರಾಮ್ ಅಹಿರ್ ಅವರು, ರಾಷ್ಟ್ರೀಯ ಪ್ರಶಸ್ತಿಗಳಾದ ಭಾರತ ರತ್ನ, ಪದ್ಮ ವಿಭೂಷಣ, ಪದ್ಮ ಭೂಷಣ ಹಾಗೂ ಪದ್ಮ ಶ್ರೀ ಗೌರವಗಳು ಬಿರುದುಗಳಲ್ಲ. ಹೀಗಾಗಿ ಅವುಗಳನ್ನು ಪ್ರಶಸ್ತಿ ಪುರಸ್ಕೃತರ ಹೆಸರಿನ ಹಿಂದೆ ಅಥವಾ ಮುಂದೆ ಬಳಸುವಂತಿಲ್ಲ ಎಂದು ಹೇಳಿದರು.
ಪ್ರಶಸ್ತಿಗಳನ್ನು ದುರುಪಯೋಗ ಪಡಿಸಿಕೊಂಡರೆ ಆ ವ್ಯಕ್ತಿಯೂ ರಾಷ್ಟ್ರೀಯ ಪ್ರಶಸ್ತಿಯನ್ನು ಕಳೆದುಕೊಳ್ಳಲಿದ್ದಾರೆ ಎಂದು ಅಹಿರ್ ಅವರು ಹೇಳಿದ್ದಾರೆ.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…