ಬೆಂಗಳೂರು: ದೆಹಲಿಗೆ ಹೋದ ಬಳಿಕ ಮೂರ್ನಾಲ್ಕು ಇಂಪಾರ್ಟೆಂಟ್ ಜನರನ್ನ ಕರೆಸಿ ಮಾತನಾಡ್ತೀನಿ. ಹೈಕಮಾಂಡ್ ಎಲ್ಲವನ್ನ ಸೆಟಲ್ ಮಾಡುತ್ತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಇಂದು ದೆಹಲಿಯ ಇಂದಿರಾ ಕಾಂಗ್ರೆಸ್ ಭವನದಲ್ಲಿ ಹೈಕಮಾಂಡ್ ಸಭೆ ನಿಗದಿಯಾಗಿರುವ ಹಿನ್ನೆಲೆ ಬೆಂಗಳೂರಿನಿಂದ ಅವರು ದೆಹಲಿಗೆ ತೆರಳಿದರು. ಅದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿ, ಮೂರ್ನಾಲ್ಕು ಜನರನ್ನ ಕರೆಸಿ ಮಾತಾಡ್ತೀನಿ. ಮುಂದೆ ಹೇಗೆ ನಡೆಯಬೇಕು ಅಂತ ತೀರ್ಮಾನ ಮಾಡ್ತೀನಿ. ಸಿಎಂ-ಡಿಸಿಎಂ ಎಲ್ಲರನ್ನೂ ಕರೆಸಿ ಸೆಟಲ್ ಮಾಡ್ತೀವಿ ಎಂದು ಹೇಳಿದರು.
ನಾನು ಎಲ್ಲರನ್ನೂ ಕರೆಸಿ ಚರ್ಚೆ ಮಾಡ್ತೇನೆ. ರಾಹುಲ್ ಗಾಂಧಿ ಕೂಡ ಸಭೆಯಲ್ಲಿ ಇರ್ತಾರೆ. ಸಿಎಂ ಡಿಸಿಎಂ ಇಬ್ಬರೂ ಇರ್ತಾರೆ. ಹೈಕಮಾಂಡ್ ಅಂದರೆ ಟೀಮ್ ಏಕಾಂಗಿ ಅಲ್ಲ. ಹೈಕಮಾಂಡ್ ಟೀಮ್ ಕೂತು ಚರ್ಚಿಸಿ ನಿರ್ಣಯ ಕೈಗೊಳ್ಳತ್ತೆ ಎಂದು ಸ್ಪಷ್ಟಪಡಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…