ಬೆಂಗಳೂರು: ದೆಹಲಿಗೆ ಹೋದ ಬಳಿಕ ಮೂರ್ನಾಲ್ಕು ಇಂಪಾರ್ಟೆಂಟ್ ಜನರನ್ನ ಕರೆಸಿ ಮಾತನಾಡ್ತೀನಿ. ಹೈಕಮಾಂಡ್ ಎಲ್ಲವನ್ನ ಸೆಟಲ್ ಮಾಡುತ್ತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಇಂದು ದೆಹಲಿಯ ಇಂದಿರಾ ಕಾಂಗ್ರೆಸ್ ಭವನದಲ್ಲಿ ಹೈಕಮಾಂಡ್ ಸಭೆ ನಿಗದಿಯಾಗಿರುವ ಹಿನ್ನೆಲೆ ಬೆಂಗಳೂರಿನಿಂದ ಅವರು ದೆಹಲಿಗೆ ತೆರಳಿದರು. ಅದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿ, ಮೂರ್ನಾಲ್ಕು ಜನರನ್ನ ಕರೆಸಿ ಮಾತಾಡ್ತೀನಿ. ಮುಂದೆ ಹೇಗೆ ನಡೆಯಬೇಕು ಅಂತ ತೀರ್ಮಾನ ಮಾಡ್ತೀನಿ. ಸಿಎಂ-ಡಿಸಿಎಂ ಎಲ್ಲರನ್ನೂ ಕರೆಸಿ ಸೆಟಲ್ ಮಾಡ್ತೀವಿ ಎಂದು ಹೇಳಿದರು.
ನಾನು ಎಲ್ಲರನ್ನೂ ಕರೆಸಿ ಚರ್ಚೆ ಮಾಡ್ತೇನೆ. ರಾಹುಲ್ ಗಾಂಧಿ ಕೂಡ ಸಭೆಯಲ್ಲಿ ಇರ್ತಾರೆ. ಸಿಎಂ ಡಿಸಿಎಂ ಇಬ್ಬರೂ ಇರ್ತಾರೆ. ಹೈಕಮಾಂಡ್ ಅಂದರೆ ಟೀಮ್ ಏಕಾಂಗಿ ಅಲ್ಲ. ಹೈಕಮಾಂಡ್ ಟೀಮ್ ಕೂತು ಚರ್ಚಿಸಿ ನಿರ್ಣಯ ಕೈಗೊಳ್ಳತ್ತೆ ಎಂದು ಸ್ಪಷ್ಟಪಡಿಸಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…