ಬೆಂಗಳೂರು : ಜನವರಿ 22ರ ನಂತರವೂ ಹೈಕಮಾಂಡ್ ಹೇಳಿದರೆ ಮಾತ್ರ ರಾಮ ಮಂದಿರಕ್ಕೆ ಹೋಗ್ತೀವಿ- ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಜ. 22 ನಂತರ ರಾಮ ಮಂದಿರಕ್ಕೆ ಹೋಗುತ್ತೇನೆ ಎಂಬ ಸಿಎಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ನನಗೇನು ಗೊತ್ತಿಲ್ಲ. ಸರ್ಕಾರದ ಹಂತದಲ್ಲಿ ಈ ಬಗ್ಗೆ ಚರ್ಚೆ ನಡೆದಿಲ್ಲ. ಹೈಕಮಾಂಡ್ ಈಗಾಗಲೇ ರಾಮಮಂದಿರ ಕಾರ್ಯಕ್ರಮಕ್ಕೆ ಹೋಗಬಾರದು ಎಂಬ ನಿಲುವು ತೆಗೆದುಕೊಂಡಿದೆ.ಒಂದು ವೇಳೆ ರಾಮಮಂದಿರ ಉದ್ಘಾಟನೆ ಬಳಿಕ ಹೋಗುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಿದರೆ ನಾವು ಹೋಗುತ್ತೇವೆ ಎಂದರು.
ಎಲ್ಲವು ನಮ್ಮ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದೇವೆ. ನಮ್ಮದು ರಾಷ್ಟ್ರೀಯ ಪಕ್ಷವಾಗಿರುವುದರಿಂದ , ಹೈಕಮಾಂಡ್ ಏನು ತೀರ್ಮಾನ ಮಾಡುತ್ತಾರೋ ಅದರಂತೆ ನಡೆಯಬೇಕು. ನಾವು ಅದರ ವಿರುದ್ದ ನಿಲುವು ತೆಗೆದುಕೊಳ್ಳಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…