Featured

ಹೊಟ್ಟೆ ಪಾಡಿಗಾಗಿ ರೈಲು ನಿಲ್ದಾಣದಲ್ಲಿ ಹಾಡುತ್ತಿದ್ದ ‘ರಾನು ಮಂಡಲ್ ‘ಇದೀಗ ಬಾಲಿವುಡ್ ಸಿಂಗರ್ -Vishwanews24

ಮುಂಬೈ: ಹೊಟ್ಟೆ ಪಾಡಿಗಾಗಿ ಕೋಲ್ಕತ ರೈಲು ನಿಲ್ದಾಣದಲ್ಲಿ ಹಾಡು ಹೇಳಿ ಬದುಕುತ್ತಿದ್ದ‘ರಾನು ಮಂಡಲ್ ಇದೀಗ ಇಂಟರ್‌ನೆಟ್‌ ಸೆನ್ಸೇಷನಲ್‌ ಸ್ಟಾರ್‌ ಆಗಿ ಬದಲಾಗಿದ್ದಾರೆ.

ರಾನು ಇದೀಗ ರಿಯಾಲಿಟಿ ಶೋ ಸೂಪರ್‌ಸ್ಟಾರ್ ಸಿಂಗರ್‌ನಲ್ಲಿ ಪಾಲ್ಗೊಳ್ಳುವ ಅವಕಾಶ ಪಡೆಯುವುದರೊಂದಿಗೆ ತನ್ನ ಮೊದಲ ಹಾಡನ್ನು ಸಹ ರೆಕಾರ್ಡ್ ಮಾಡಿದ್ದಾರೆ. ಈಕೆಯ ಗಾನಕ್ಕೆ ಮನಸೋತ ಸಂಗೀತ ನಿರ್ದೇಶಕ ಮತ್ತು ಗಾಯಕ ಹಿಮೇಶ್ ರೇಶಮಿಯಾ ಅವರ ಮುಂಬರುವ ಚಿತ್ರ ಹ್ಯಾಪಿ ಹಾರ್ಡಿ ಮತ್ತು ಹೀರ್‌ನಲ್ಲಿ ಒಂದು ಹಾಡನ್ನು ಹಾಡಲು ಅವಕಾಶ ಮಾಡಿಕೊಟ್ಟಿದ್ದಾರೆ.

ಜಾಹಿರಾತು

ರಾನು ಮೊಂಡಲ್ ಅವರ  ಈ ಪ್ರತಿಭೆಯನ್ನು ಗಮನಿಸಿದ ಬಾಲಿವುಡ್ ಗಾಯಕ ಹಿಮೇಶ್ ರೇಶ್ಮಿಯಾ ಅವರು ತಮ್ಮ ಹೊಸ ಚಿತ್ರದಲ್ಲಿ ಹಾಡಲು ಅವಕಾಶ ನೀಡಿದ್ದಾರೆ. ಈ ಬಗ್ಗೆ ಸ್ವತಃ ಹಿಮೇಶ್ ರೇಶ್ಮಿಯಾ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ವಿಡಿಯೋ ಹಾಕುವ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದು, ಪ್ರತಿಭೆಗೆ ಉತ್ತಮ ವೇದಿಕೆ ಕಲ್ಪಸಿ ಕೊಟ್ಟಿದ್ದಾರೆ.

ಈ ವಿಡಿಯೋದಲ್ಲಿ ರಾನು ಮೊಂಡಲ್ ಅವರು ಹಾಡು ರೆಕಾರ್ಡ್ ಮಾಡುತ್ತಿದ್ದಾಗ ಹಿಮೇಶ್ ಪಕ್ಕದಲ್ಲಿ ನಿಂತು ಆಕೆಗೆ ಸಹಾಯ ಮಾಡಿದ್ದು, ಈ ವಿಡಿಯೋ ನೋಡಿ ಸಾಮಾಜಿಕ ಜಾಲಾತಾಣಿಗರು ಹಿಮೇಶ್ ಅವರ ಪ್ರೋತ್ಸಾಹಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಜೊತೆಗೆ ಹಿಮೇಶ್ ಅವರ ಮುಂಬರುವ ‘ಹ್ಯಾಪಿ ಹಾರ್ಡಿ ಮತ್ತು ಹೀರ್’ ಚಿತ್ರದಲ್ಲೂ ಹಾಡು ಹಾಡಲು ಅವಕಾಶ ನೀಡಿದ್ದು, ಇದರಲ್ಲಿ ರಾನು ಮೊಂಡೆಲೋ ‘ತೇರಿ ಮೇರಿ ಕಹಾನಿ’ ಎಂಬ ಟೈಟಲ್ ಹಾಡನ್ನು ಹಾಡಲಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago