ಕಾರವಾರ: ಸಮುದ್ರದಲ್ಲಿ (Sea) ಮುಳುಗಿ ಇಬ್ಬರು ಸಹೋದರರು ಸಾವಿಗೀಡಾದ ಘಟನೆ ಹೊನ್ನಾವರದ ಮಂಕಿಯಲ್ಲಿ ನಡೆದಿದೆ.
ಮೃತರನ್ನು ಮದನ್ ನಾರಾಯಣ ಖಾರ್ವಿ (17), ಸುಜನ್ ನಾರಾಯಣ ಖಾರ್ವಿ (15) ಎಂದು ಗುರುತಿಸಲಾಗಿದೆ. ಗುರುವಾರ (ಡಿ.18) ಕಬ್ಬಡ್ಡಿ ಆಡಿ, ನಂತರ ಇಬ್ಬರೂ ಸಂಜೆ ಸಮುದ್ರಕ್ಕೆ ಆಟ ಆಡಲು ಇಳಿದಿದ್ದರು. ಈ ವೇಳೆ ಅಲೆಗಳ ಹೊಡೆತಕ್ಕೆ ಇಬ್ಬರು ಕೊಚ್ಚಿ ಹೋಗಿದ್ದರು.
ತೀವ್ರ ಹುಡುಕಾಟದ ಬಳಿಕ ಗುರುವಾರ ತಡರಾತ್ರಿ ಇಬ್ಬರ ಶವಗಳು ಪತ್ತೆಯಾಗಿವೆ. ಮೃತದೇಹಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ. ಈ ಸಂಬಂಧ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…