ಚಿಕ್ಕಮಗಳೂರು: ಶೃಂಗೇರಿ ಶಾರದಾ ದೇಗುಲದಲ್ಲಿ ವಸ್ತ್ರಸಂಹಿತೆ ಜಾರಿಯಾದ ಬೆನ್ನಲ್ಲೇ ಇದೀಗ ಹೊರನಾಡು ಶ್ರೀ ಅನ್ನಪೂರ್ಣ ದೇವಸ್ಥಾನ ಆಡಳಿತ ಮಂಡಳಿ ವಸ್ತ್ರ ಸಂಹಿತೆ ಜಾರಿಗೆ ತರಲು ಮುಂದಾಗಿದೆ.
ಸಂಪ್ರದಾಯಿಕ ಉಡುಪುಗಳನ್ನು ಧರಿಸಿದವರಿಗೆ ಮಾತ್ರ ದೇವಸ್ಥಾನ ಪ್ರವೇಶಕ್ಕೆ ಅನುಮತಿ ನೀಡುವುದಾಗಿ ಆಡಳಿತ ಮಂಡಳಿ ಹೇಳಿದೆ.ಆಧುನಿಕ ಉಡುಪು ಧರಿಸಿ ದೇವಸ್ಥಾನಕ್ಕೆ ಭಕ್ತರು ಬರುವುದರಿಂದ ಇತರೆ ಭಕ್ತರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಹಾಗಾಗಿ ಈ ನಿರ್ಧಾರ ತೆಗೆದುಕೊಂಡಿದೆ.
ಇನ್ನು ಗಂಡಸರು ಮತ್ತು ಗಂಡು ಮಕ್ಕಳು ಶಲ್ಯ, ಪ್ಯಾಂಟ್, ಪಂಚೆ ಧರಿಸಿ ಬರಬೇಕು. ಹೆಂಗಸರು ಮತ್ತು ಹೆಣ್ಣು ಮಕ್ಕಳು ಸೀರೆ ಮತ್ತು ಚೂಡಿದಾರ್ ಗಳಂತಹ ಸಂಪ್ರದಾಯಿಕ ಉಡುಪು ಧರಿಸಿ ಬಂದರೆ ಮಾತ್ರ ದೇವಸ್ಥಾನ ಒಳಗೆ ಪುವೇಶಿಸಲು ಶ್ರೀ ಕ್ಷೇತ್ರ ಹೊರನಾಡು ಧರ್ಮಕರ್ತ ಜಿ.ಭೀಮೇಶ್ವರ ಜೋಷಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…