ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಹೊಳೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಾಪತ್ತೆಯಾಗಿದ್ದ ಇಬ್ಬರ ಮೃತದೇಹ ಕೂಡ ಪತ್ತೆಯಾಗಿದೆ.
ಸೇತುವೆಯಿಂದ 400 ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ. ಮೃತದೇಹದ ಅಂಗಿ ಕಳಚಿದ್ದು ಪ್ಯಾಂಟ್ ಧರಿಸಿದ ರೀತಿ ಪತ್ತೆಯಾಗಿದೆ. ಹೊಳೆಗೆ ಬಿದ್ದಿರುವ ಮರದಲ್ಲಿ ಕವುಚಿ ಸಿಲುಕಿಕೊಂಡಿದೆ. ಮಳೆ ಕಡಿಮೆಯಾಗಿ ನೀರು ಇಳಿಕೆಯಾದರಿಂದ ಸ್ಥಳೀಯರಿಗೆ ಮೃತದೇಹ ಕಾಣಿಸಿದೆ. ಪೊಲೀಸರು ಆಗಮಿಸಿದ ಬಳಿಕ ಮೃತದೇಹ ಮೇಲಕೆತ್ತಲು ನಿರ್ಧಾರ ಮಾಡಲಾಗಿದೆ.
ಜು.10ರ ರಾತ್ರಿ ಸೇತುವೆಗೆ ಡಿಕ್ಕಿ ಹೊಡೆದು ಕಾರು ಹೊಳೆಗೆ ಉರುಳಿತ್ತು. ಘಟನೆಯಂದು ಕಾರನ್ನು ಸ್ಥಳೀಯರು ಹಾಗೂ ಮ,ಉಳುಗುತಜ್ಞರ ಸಜಹಾಯದಿಂದ ಮೇಲಕ್ಕೆತ್ತಲಾಗಿತ್ತು. ಆದರೆ ನಾಪತ್ತೆಯಾಗಿದ್ದ ವಿಟ್ಲದ ಧನುಷ್(25)ಧನುಷ್ (24) ಪತ್ತೆಯಾಗಿರಲಿಲ್ಲ. ಇದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…