ಬೆಂಗಳೂರು: ಮಿಣಿ ಮಿಣಿ ಪದ ಬಳಕೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ಗೆ ಗುರಿಯಾಗಿದ್ದ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಿಣಿ ಮಿಣಿ ಪದದ ಅರ್ಥ ಹೇಳುವ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಮಿಣಿಮಿಣಿ ಪದ ಬಳಕೆ ಕುರಿತಂತೆ ಮಂಗಳವಾರ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಹೊಳೆಯುವ ಪದಾರ್ಥಕ್ಕೆ ಗ್ರಾಮೀಣ ಭಾಷೆಯಲ್ಲಿ ಮಿಣಿಮಿಣಿ ಎಂದು ಕರೆಯುತ್ತಾರೆ. ಇದು ಶುದ್ಧ ಕನ್ನಡ ಪದವಾಗಿದ್ದು, ಗ್ರಾಮೀಣ ಭಾಗದ ಜನರು ಈ ಪದವನ್ನು ಬಳಕೆ ಮಾಡುತ್ತಾರೆ. ಬಿಜೆಪಿಯವರ ಜಿನ್ಸ್ ಪಾಕಿಸ್ತಾನ ಆಗಿರುವುದರಿಂದ ಅವರಿಗೆ ಕನ್ನಡ ಪದಗಳ ಬಗ್ಗೆ ತಾತ್ಸಾರವಿದ್ದು ಅವರು ಗ್ರಾಮೀಣ ಕರ್ನಾಟಕವನ್ನು ಅಪಮಾನಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ನಾನು ಯಾವುದೇ ಸುಳ್ಳು ಹೇಳಿಲ್ಲ, ನಿಂದನಾತ್ಮಕ ಪದವನ್ನು ಬಳಕೆ ಮಾಡಿಲ್ಲ, ಪತ್ರಿಕೆಯಲ್ಲಿ ಬಂದಿದ್ದ ವರದಿಯನ್ನೇ ಓದಿ ಹೇಳಿದ್ದೇನೆ, ಕನ್ನಡ ಭಾಷೆಯ ಬಗ್ಗೆ ಅರಿವಿರದ ಬಿಜೆಪಿಯವರು ಸತ್ಯದ ಮಾತನ್ನು ಗೇಲಿ ಮಾಡಿ, ಉಗ್ರ ಆದಿತ್ಯ ರಾವ್ ಬೆನ್ನಿಗೆ ನಿಂತಿದ್ದಾರೆ ಇವರು ಧರ್ಮ ವಿರೋಧಿಗಳು ಎಂದು ಕುಮಾರಸ್ವಾಮಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಉಡುಪಿ, ದ. ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್, ರೋಹಿಣಿ ಸಿಂಧೂರಿ ನೇಮಕ ಬೆಂಗಳೂರು:…
ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು : ಆಗಸ್ಟ್ 15ರ…
ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ ಮಂಗಳೂರು: ʼಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕʼ…
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…
ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…
ವಂಚನೆ ಪ್ರಕರಣ : ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…