ಬಂಟ್ವಾಳ/ಉಡುಪಿ: ದೇಶದ ಬುಡಕಟ್ಟು ಜನಾಂಗದ ಸ್ವಸಹಾಯ ಗುಂಪುಗಳ ಸದಸ್ಯರು ಮಾ. 31ರಂದು ರಾಷ್ಟ್ರಪತಿ ಭವನದ ಅಮೃತ ಉದ್ಯಾನದಲ್ಲಿ ರಾಷ್ಟ್ರಪತಿಗಳನ್ನು ಭೇಟಿಯಾಗಿ ಸಂವಾದ ನಡೆಸಲಿದ್ದು, ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕು ಹಾಗೂ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ತಲಾ ಮೂವರು ಮಹಿಳೆಯರು ಭಾಗವಹಿಸುತ್ತಿದ್ದಾರೆ. ಇವರು ಸ್ವ ಉದ್ಯೋಗದಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಆಯ್ಕೆ ಮಾಡಲಾಗಿದೆ.
ವಿಟ್ಲದ ಅಳಿಕೆ ಅನುಗ್ರಹ ಒಕ್ಕೂಟದ ವಾರಿಜಾ, ಅಮಿತಾ ಅವರು ಕನ್ಯಾನ ಕೆಪಿಎಸ್ ವಿದ್ಯಾಸಂಸ್ಥೆಯಲ್ಲಿ ಅತಿಥಿ ಶಿಕ್ಷಕಿಯಾಗಿದ್ದು, ಅಣಬೆ ಕೃಷಿ, ಮಲ್ಲಿಗೆ ಕೃಷಿ, ಹೈನುಗಾರಿಕೆಯಲ್ಲಿ ತೊಡಗಿದ್ದಾರೆ. ಇಂದ್ರಾವತಿ ಅವರು ಹಪ್ಪಳ, ಸಂಡಿಗೆ ತಯಾರಿಸಿ ಮಾರುವ ಜತೆಗೆ ಟೈಲರಿಂಗ್ ವೃತ್ತಿಯನ್ನೂ ನಿರ್ವಹಿಸುತ್ತಿದ್ದಾರೆ.
ಉಡುಪಿ, ಬ್ರಹ್ಮಾವರ ತಾಲೂಕಿನ ಸ್ವಾಮಿ ಕೊರಗಜ್ಜ ಸಂಜೀವಿನಿ ಸಂಘದ ಸದಸ್ಯರಾದ ಅನಿತಾ ಎಸ್., ಬೈಂದೂರು ತಾಲೂಕಿನ ದುರ್ಗಾಶ್ರೀ ಸಂಜೀವಿನಿ ಸಂಘದ ಸದಸ್ಯರಾದ ಗಿರಿಜಾ, ಗೀತಾ ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ಈ ಮೂವರೂ ಗುರುವಾರವೇ ಬೆಂಗಳೂರಿಗೆ ತೆರಳಿ, ಅಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ, ಸಂಜೆ ವಿಮಾನದಲ್ಲಿ ದಿಲ್ಲಿ ತಲುಪಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…