ಬೆಂಗಳೂರು: ರಾಜ್ಯದಲ್ಲಿ ಹೊಸ ಕಾಯ್ದೆ ಜಾರಿಗೆ ತರುವುದು ಬೇಡ ಈ ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ಸರಕಾರ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಮಂಡನೆಗೆ ಸಿದ್ದತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಧಾರ್ಮಿಕ ಮುಖಂಡರ ನಿಯೋಗ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಗೋಹತ್ಯೆ ನಿಷೇಧ ಕಾಯ್ದೆಯ ಕುರಿತು ಚರ್ಚೆ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, “ರಾಜ್ಯದಲ್ಲಿ ಸದ್ಯಕ್ಕೆ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆ ಬೇಡ ಅದಕ್ಕೆ ನಮ್ಮ ವಿರೋಧವಿದೆ. ಗೋವಾದಲ್ಲಿ ಬಿಜೆಪಿ ಸರ್ಕಾರ ಇದೆ ಬೇರೆ ಬೇರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ ಆದರೆ ಕರ್ನಾಟಕದಲ್ಲಿ ಮಾತ್ರ ಯಾಕೆ ನಿಷೇಧ ಮಾಡೋಕೆ ಹೊರಟಿದ್ದಾರೆ, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮಾಡಿದರೆ ಹಲವು ಕುಟುಂಬಗಳು ಬೀದಿಗೆ ಬಂದು ನಿಲ್ಲುತ್ತದೆ ಹಾಗಾಗಿ ಇದರಿಂದ ಜನರಲ್ಲಿ ಭಯ ಉಂಟಾಗಿದೆ ಹಾಗಾಗಿ ನಾವು ಹೊಸ ಕಾನೂನನ್ನು ವಿರೋಧ ಮಾಡುತ್ತೇವೆ” ಎಂದು ಹೇಳಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…