Featured

ಹೊಸ ಕೆಲಸದಲ್ಲಿ ಜಯ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಹೊಸ ಕೆಲಸದಲ್ಲಿ ಜಯ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಮೇಷ; ಪಾರಂಪರಿಕ ವ್ಯವಹಾರಗಳಲ್ಲಿ ಮುನ್ನಡೆ, ಸಿನಿಮಾರಂಗದವರಿಗೆ ಶುಭ ಆದಾಯದಲ್ಲಿ ಏರಿಕೆ.

ವೃಷಭ: ಸ್ನೇಹಿತರ ಸಹಕಾರ, ವಿವಾಹಕಾಂಕ್ಷಿಗಳಿಗೆ ಶುಭ, ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಉತ್ಸಾಹ.

ಮಿಥುನ: ಹೊಸ ಕೆಲಸದಲ್ಲಿ ಜಯ, ಕಠಿಣ ಶ್ರಮದಿಂದ ಫಲ, ಕುಟುಂಬದ ಸದಸ್ಯರಿಂದ ತೊಂದರೆ.

ಕಟಕ: ಆರ್ಥಿಕ ಸ್ಥಿತಿಯಲ್ಲಿ ಪ್ರಗತಿ, ಹಿತಶತ್ರುಗಳ ಬಗ್ಗೆ ಎಚ್ಚರಿಕೆ, ಆಹಾರ ವಿಷಯದಲ್ಲಿ ಎಚ್ಚರ.

ಸಿಂಹ: ಕಾರ್ಮಿಕ ವರ್ಗದವರಿಗೆ ಶುಭ, ಉದ್ಯೋಗದಲ್ಲಿ ಅಭಿವೃದ್ಧಿ, ಕರಕುಶಲ ವಸ್ತುಗಳ ತಯಾರಿಕರಿಗೆ ಶುಭ.

ಕನ್ಯಾ: ಸ್ನೇಹಿತರ ಸಹಕಾರ, ಕೆಲಸದಲ್ಲಿ ಒತ್ತಡ, ಮಕ್ಕಳ ಆರೋಗ್ಯದಲ್ಲಿ ಎಚ್ಚರ.

ತುಲಾ: ಯೋಜನೆಗಳ ಬಗ್ಗೆ ಎಚ್ಚರ, ಕಟ್ಟಡ ವಿನ್ಯಾಸಕರಿಗೆ ಲಾಭ ಮಾತುಗಳಿಂದ ಮುಜುಗರ.

ವೃಶ್ಚಿಕ: ಆದಾಯದಲ್ಲಿ ಸ್ಥಿರತೆ, ಪರಿಸರವಾದಿಗಳಿಗೆ ಗೌರವ, ಸ್ವಯಂ ಉದ್ಯೋಗಸ್ಥರಿಗೆ ಶುಭ.

ಧನು: ಬಂಧುಗಳಿಂದ ಸಮಸ್ಯೆ, ವಿದ್ಯಾರ್ಥಿಗಳಿಗೆ ಅನುಕೂಲ, ನೌಕರರಿಗೆ ಅಧಿಕಾರಿಗಳಿಂದ ಸಹಾಯ.

ಮಕರ: ಮಾನಸಿಕ ವೇದನೆ, ವಿವಾಹ ಯೋಗ, ವ್ಯಾಸಂಗದಲ್ಲಿ ತೊಂದರೆ.

ಕುಂಭ: ಬ್ಯಾಂಕಿನಿಂದ ಧನಸಹಾಯ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಬಂಧುಗಳಿಂದ ಅನುಕೂಲ.

ಮೀನ: ಗೃಹ ಮಾರಾಟಸ್ಥರಿಗೆ ಆದಾಯ, ವಿದ್ಯುತ್ಸ್ಥಾವರದ ಕಾರ್ಮಿಕರು ಎಚ್ಚರ, ವಸ್ತು ಸಂಗ್ರಹದಲ್ಲಿ ಆಸಕ್ತಿ.

Vishwa News 24

Recent Posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ – vishwanews24

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…

20 hours ago

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…

22 hours ago

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

2 days ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

2 days ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

2 days ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

2 days ago