Featured

ಹೊಸ ಕೆಲಸದಲ್ಲಿ ಜಯ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಹೊಸ ಕೆಲಸದಲ್ಲಿ ಜಯ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಮೇಷ; ಪಾರಂಪರಿಕ ವ್ಯವಹಾರಗಳಲ್ಲಿ ಮುನ್ನಡೆ, ಸಿನಿಮಾರಂಗದವರಿಗೆ ಶುಭ ಆದಾಯದಲ್ಲಿ ಏರಿಕೆ.

ವೃಷಭ: ಸ್ನೇಹಿತರ ಸಹಕಾರ, ವಿವಾಹಕಾಂಕ್ಷಿಗಳಿಗೆ ಶುಭ, ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಉತ್ಸಾಹ.

ಮಿಥುನ: ಹೊಸ ಕೆಲಸದಲ್ಲಿ ಜಯ, ಕಠಿಣ ಶ್ರಮದಿಂದ ಫಲ, ಕುಟುಂಬದ ಸದಸ್ಯರಿಂದ ತೊಂದರೆ.

ಕಟಕ: ಆರ್ಥಿಕ ಸ್ಥಿತಿಯಲ್ಲಿ ಪ್ರಗತಿ, ಹಿತಶತ್ರುಗಳ ಬಗ್ಗೆ ಎಚ್ಚರಿಕೆ, ಆಹಾರ ವಿಷಯದಲ್ಲಿ ಎಚ್ಚರ.

ಸಿಂಹ: ಕಾರ್ಮಿಕ ವರ್ಗದವರಿಗೆ ಶುಭ, ಉದ್ಯೋಗದಲ್ಲಿ ಅಭಿವೃದ್ಧಿ, ಕರಕುಶಲ ವಸ್ತುಗಳ ತಯಾರಿಕರಿಗೆ ಶುಭ.

ಕನ್ಯಾ: ಸ್ನೇಹಿತರ ಸಹಕಾರ, ಕೆಲಸದಲ್ಲಿ ಒತ್ತಡ, ಮಕ್ಕಳ ಆರೋಗ್ಯದಲ್ಲಿ ಎಚ್ಚರ.

ತುಲಾ: ಯೋಜನೆಗಳ ಬಗ್ಗೆ ಎಚ್ಚರ, ಕಟ್ಟಡ ವಿನ್ಯಾಸಕರಿಗೆ ಲಾಭ ಮಾತುಗಳಿಂದ ಮುಜುಗರ.

ವೃಶ್ಚಿಕ: ಆದಾಯದಲ್ಲಿ ಸ್ಥಿರತೆ, ಪರಿಸರವಾದಿಗಳಿಗೆ ಗೌರವ, ಸ್ವಯಂ ಉದ್ಯೋಗಸ್ಥರಿಗೆ ಶುಭ.

ಧನು: ಬಂಧುಗಳಿಂದ ಸಮಸ್ಯೆ, ವಿದ್ಯಾರ್ಥಿಗಳಿಗೆ ಅನುಕೂಲ, ನೌಕರರಿಗೆ ಅಧಿಕಾರಿಗಳಿಂದ ಸಹಾಯ.

ಮಕರ: ಮಾನಸಿಕ ವೇದನೆ, ವಿವಾಹ ಯೋಗ, ವ್ಯಾಸಂಗದಲ್ಲಿ ತೊಂದರೆ.

ಕುಂಭ: ಬ್ಯಾಂಕಿನಿಂದ ಧನಸಹಾಯ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಬಂಧುಗಳಿಂದ ಅನುಕೂಲ.

ಮೀನ: ಗೃಹ ಮಾರಾಟಸ್ಥರಿಗೆ ಆದಾಯ, ವಿದ್ಯುತ್ಸ್ಥಾವರದ ಕಾರ್ಮಿಕರು ಎಚ್ಚರ, ವಸ್ತು ಸಂಗ್ರಹದಲ್ಲಿ ಆಸಕ್ತಿ.

Vishwa News 24

Recent Posts

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

7 minutes ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

11 minutes ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

45 minutes ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

2 hours ago