Featured

ಹೊಸ ಪಡಿತರ ಚೀಟಿ ವಿತರಣೆಗೆ ರಾಜ್ಯ ಸರ್ಕಾರ ಆದೇಶ – Vishwanews24

ಹೊಸ ಪಡಿತರ ಚೀಟಿ ವಿತರಣೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ  ಹೊಸ ಆದ್ಯತಾ ಪಡಿತರ ಚೀಟಿಯನ್ನುಕೋರಿ ಅರ್ಜಿಯನ್ನು ಸಲ್ಲಿಸಿರುವಂತ ಅರ್ಜಿಗಳಲ್ಲಿ 1.55 ಲಕ್ಷ ಅರ್ಜಿಗಳನ್ನು ಮಾನ್ಯಗೊಳಿಸಲಾಗಿದೆ. ಹೀಗೆ ಹೊಸ ಆದ್ಯತಾ ಪಡಿತರ ಚೀಟಿ ಸಲ್ಲಿಸಿದವರಿಗೆ ಪಡಿತರ ಚೀಟಿಗಳನ್ನು ವಿತರಿಸಲು ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯು ಎಲ್ಲಾ ಜಿಲ್ಲಾಧಿಕಾರಿಗಳಿ ಸೂಚಿಸಿರುವಂತ ಪ್ರತಿ ಕನ್ನಡ ನ್ಯೂಸ್ ನೌಗೆ ಲಭ್ಯವಾಗಿದೆ. ಅದರಲ್ಲಿ ರಾಜ್ಯದಲ್ಲಿ ಹೊಸದಾಗಿ ಆದ್ಯತಾ ಪಡಿತರ ಚೀಟಿ ಕೋರಿ ದಿನಾಂಕ 25-08-2022ರವರೆಗೆ 2,73,662 ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ 1,55,927 ಅರ್ಹ ಕುಟುಂಬಗಳಿಗೆ ಹೊಸ ಆದ್ಯತಾ ಪಡಿತರ ಚೀಟಿ ನೀಡುವ ಬಗ್ಗೆ ಜಿಲ್ಲೆಗಳಲ್ಲಿ ವರದಿ ಪಡೆದುಕೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿರುತ್ತದೆ ಎಂದಿದೆ.

ಹೊಸದಾಗಿ ಆದ್ಯತಾ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿರುವಂತ 2,73,662 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಅದ್ಯಾತಾ ಪಡಿತರ ಚೀಟಿಯನ್ನು ಹೊಂದಲು ಅರ್ಹರಿರುವ ಒಟ್ಟು 1,55,927 ಅರ್ಜಿದಾರರಿಗೆ ಹೊಸ ಆದ್ಯತಾ ಪಡಿತರ ಚೀಟಿಯನ್ನು ವಿತರಿಸಲು ಆದೇಶಿಸಿದೆ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

23 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago