Featured

ಹೊಸ ಪಡಿತರ ಚೀಟಿ ವಿತರಣೆಗೆ ರಾಜ್ಯ ಸರ್ಕಾರ ಆದೇಶ – Vishwanews24

ಹೊಸ ಪಡಿತರ ಚೀಟಿ ವಿತರಣೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ  ಹೊಸ ಆದ್ಯತಾ ಪಡಿತರ ಚೀಟಿಯನ್ನುಕೋರಿ ಅರ್ಜಿಯನ್ನು ಸಲ್ಲಿಸಿರುವಂತ ಅರ್ಜಿಗಳಲ್ಲಿ 1.55 ಲಕ್ಷ ಅರ್ಜಿಗಳನ್ನು ಮಾನ್ಯಗೊಳಿಸಲಾಗಿದೆ. ಹೀಗೆ ಹೊಸ ಆದ್ಯತಾ ಪಡಿತರ ಚೀಟಿ ಸಲ್ಲಿಸಿದವರಿಗೆ ಪಡಿತರ ಚೀಟಿಗಳನ್ನು ವಿತರಿಸಲು ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯು ಎಲ್ಲಾ ಜಿಲ್ಲಾಧಿಕಾರಿಗಳಿ ಸೂಚಿಸಿರುವಂತ ಪ್ರತಿ ಕನ್ನಡ ನ್ಯೂಸ್ ನೌಗೆ ಲಭ್ಯವಾಗಿದೆ. ಅದರಲ್ಲಿ ರಾಜ್ಯದಲ್ಲಿ ಹೊಸದಾಗಿ ಆದ್ಯತಾ ಪಡಿತರ ಚೀಟಿ ಕೋರಿ ದಿನಾಂಕ 25-08-2022ರವರೆಗೆ 2,73,662 ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ 1,55,927 ಅರ್ಹ ಕುಟುಂಬಗಳಿಗೆ ಹೊಸ ಆದ್ಯತಾ ಪಡಿತರ ಚೀಟಿ ನೀಡುವ ಬಗ್ಗೆ ಜಿಲ್ಲೆಗಳಲ್ಲಿ ವರದಿ ಪಡೆದುಕೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿರುತ್ತದೆ ಎಂದಿದೆ.

ಹೊಸದಾಗಿ ಆದ್ಯತಾ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿರುವಂತ 2,73,662 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಅದ್ಯಾತಾ ಪಡಿತರ ಚೀಟಿಯನ್ನು ಹೊಂದಲು ಅರ್ಹರಿರುವ ಒಟ್ಟು 1,55,927 ಅರ್ಜಿದಾರರಿಗೆ ಹೊಸ ಆದ್ಯತಾ ಪಡಿತರ ಚೀಟಿಯನ್ನು ವಿತರಿಸಲು ಆದೇಶಿಸಿದೆ

Vishwa News 24

Recent Posts

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 minutes ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

3 hours ago