ಬೆಂಗಳೂರು : ನಾವು ಅಧಿಕಾರಕ್ಕೆ ಬಂದ್ರೆ ಕಾಯ್ದೆ ವಾಪಾಸ್. ಕಾಯ್ದೆಯನ್ನು ಮೊದಲ ಸ್ಥಿತಿಗೆ ತರುತ್ತೇವೆ. ಈ ಮಾತಿಗೆ ಬದ್ಧವಾಗಿದ್ದೇವೆ. ರೈತರ ಹೋರಾಟಕ್ಕೆ ಕಾಂಗ್ರೆಸ್ ನಿಂದ ಸಂಪೂರ್ಣ ಬೆಂಬಲವಿದೆ ಎಂಬುದಾಗಿ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಫ್ರೀಡಂ ಪಾರ್ಕ್ ಬಳಿ ರೈತ ಮುಖಂಡರು ಕೇಂದ್ರ ಸರ್ಕಾರದ ರೈತವಿರೋಧಿ ಮಸೂದೆಗಳನ್ನು ವಿರೋಧಿ ನಡೆಸುತ್ತಿರುವಂತ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ನಾನು 3 ವರ್ಷಗಳ ಕಾಲ ರೈತಸಂಘಟನೆಯಲ್ಲಿ ಇದ್ದೆ. ನನಗೂ ರೈತರ ಬಗ್ಗೆ ಕಾಳಜಿಯಿದೆ. ಕೃಷಿ ಕುಟುಂಬದಿಂದಲೇ ಬಂದವನಾಗಿದ್ದೇನೆ. ನಿಮ್ಮ ಪ್ರತಿಭಟನೆಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದರು.
ಇನ್ನೂ ಮುಂದುವರೆದು ಮಾತನಾಡಿದ ಅವರು, ಹೆಚ್ ಡಿ ಕುಮಾರಸ್ವಾಮಿ ಮಣ್ಣಿನ ಮಗ ಅಂತಾರೇ, ಸಿಎಂ ಯಡಿಯೂರಪ್ಪ ರೈತರ ಶಾಲುಧರಿಸಿ ಪ್ರಾಮಾಣ ವಚನ ಸ್ವೀಕರಿಸಿದ್ದಾರೆ. ಇಂತಹ ನಾಯಕರಿಗೆ ರೈತರ ಬಗ್ಗೆ ಕಾಳಜಿಯೇ ಇಲ್ಲ. ಇವರಿಗೆಲ್ಲಾ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…