Featured

ಹೊಸ ಭೂಸುಧಾರಣೆ ಕಾಯ್ದೆ : ನಾವು ಅಧಿಕಾರಕ್ಕೆ ಬಂದ್ರೆ ಕಾಯ್ದೆ ವಾಪಾಸ್. ಕಾಯ್ದೆಯನ್ನು ಮೊದಲ ಸ್ಥಿತಿಗೆ ತರುತ್ತೇವೆ : ಸಿದ್ದರಾಮಯ್ಯ  -Vishwanews24

ಹೊಸ ಭೂಸುಧಾರಣೆ ಕಾಯ್ದೆ : ನಾವು ಅಧಿಕಾರಕ್ಕೆ ಬಂದ್ರೆ ಕಾಯ್ದೆ ವಾಪಾಸ್. ಕಾಯ್ದೆಯನ್ನು ಮೊದಲ ಸ್ಥಿತಿಗೆ ತರುತ್ತೇವೆ : ಸಿದ್ದರಾಮಯ್ಯ  -Vishwanews24

ಬೆಂಗಳೂರು : ನಾವು ಅಧಿಕಾರಕ್ಕೆ ಬಂದ್ರೆ ಕಾಯ್ದೆ ವಾಪಾಸ್. ಕಾಯ್ದೆಯನ್ನು ಮೊದಲ ಸ್ಥಿತಿಗೆ ತರುತ್ತೇವೆ. ಈ ಮಾತಿಗೆ ಬದ್ಧವಾಗಿದ್ದೇವೆ. ರೈತರ ಹೋರಾಟಕ್ಕೆ ಕಾಂಗ್ರೆಸ್ ನಿಂದ ಸಂಪೂರ್ಣ ಬೆಂಬಲವಿದೆ ಎಂಬುದಾಗಿ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಫ್ರೀಡಂ ಪಾರ್ಕ್ ಬಳಿ ರೈತ ಮುಖಂಡರು ಕೇಂದ್ರ ಸರ್ಕಾರದ ರೈತವಿರೋಧಿ ಮಸೂದೆಗಳನ್ನು ವಿರೋಧಿ ನಡೆಸುತ್ತಿರುವಂತ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ನಾನು 3 ವರ್ಷಗಳ ಕಾಲ ರೈತಸಂಘಟನೆಯಲ್ಲಿ ಇದ್ದೆ. ನನಗೂ ರೈತರ ಬಗ್ಗೆ ಕಾಳಜಿಯಿದೆ. ಕೃಷಿ ಕುಟುಂಬದಿಂದಲೇ ಬಂದವನಾಗಿದ್ದೇನೆ. ನಿಮ್ಮ ಪ್ರತಿಭಟನೆಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದರು.

ಇನ್ನೂ ಮುಂದುವರೆದು ಮಾತನಾಡಿದ ಅವರು, ಹೆಚ್ ಡಿ ಕುಮಾರಸ್ವಾಮಿ ಮಣ್ಣಿನ ಮಗ ಅಂತಾರೇ, ಸಿಎಂ ಯಡಿಯೂರಪ್ಪ ರೈತರ ಶಾಲುಧರಿಸಿ ಪ್ರಾಮಾಣ ವಚನ ಸ್ವೀಕರಿಸಿದ್ದಾರೆ. ಇಂತಹ ನಾಯಕರಿಗೆ ರೈತರ ಬಗ್ಗೆ ಕಾಳಜಿಯೇ ಇಲ್ಲ. ಇವರಿಗೆಲ್ಲಾ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು.

Vishwa News 24

Recent Posts

ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

  ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ…

6 hours ago

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ…

6 hours ago

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ -vishwanews24

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…

13 hours ago

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ -vishwanews24

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…

14 hours ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು -vishwanews24

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…

14 hours ago

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

2 days ago