Featured

ಹೊಸ `ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸುವುದು ಹೇಗೆ? ಬೇಕಿರುವಂತ ದಾಖಲೆಗಳು ಯಾವುದು – ಇಲ್ಲಿದೆ ಸಂಪೂರ್ಣ ಮಾಹಿತಿ – Vishwanews24

ಹೊಸ `ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸುವುದು ಹೇಗೆ? ಬೇಕಿರುವಂತ ದಾಖಲೆಗಳು ಯಾವುದು – ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಪಡಿತರ ಚೀಟಿ ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು.

ಕರ್ನಾಟಕದಲ್ಲಿ ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ಹೇಗೆ ಅರ್ಜಿ ಸಲ್ಲಿಸಬಹುದು.? ಅದಕ್ಕೆ ಬೇಕಿರುವಂತ ದಾಖಲೆಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ..

ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅರ್ಹತೆ

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರೋರು ಅರ್ಜಿ ಸಲ್ಲಿಸಬಹುದು
ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಹಾಕಬಹುದು
ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧರಿತವಾಗಿರಲಿದೆ.

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು

ವೋಟರ್ ಐಡಿ
ಆಧಾರ್ ಕಾರ್ಡ್
ವಯಸ್ಸಿನ ಪ್ರಮಾಣ ಪತ್ರ
ಡ್ರೈವಿಂಗ್ ಲೈಸೆನ್ಸ್
ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
ಮೊಬೈಲ್ ಸಂಖ್ಯೆ
ಸ್ವಯಂ ಘೋಷಿತ ಪ್ರಮಾಣ ಪತ್ರ
ಈ ಮೇಲ್ಕಂಡ ದಾಖಲೆಗಳಿದ್ದಲೇ, ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದು. ಹಾಗಾದ್ರೇ ಅರ್ಜಿ ಸಲ್ಲಿಸೋದು ಹೇಗೆ ಎನ್ನುವ ಹಂತ ಈ ಕೆಳಗಿದೆ.

ಹೊಸ ಪಡಿತರ ಚೀಟಿಗಾಗಿ ಈ ಹಂತಗಳನ್ನು ಅನುಸರಿಸಿ, ಅರ್ಜಿ ಸಲ್ಲಿಸಿ

kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಬೇಕು.
ಈ ಜಾಲತಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳು ಎಂಬಲ್ಲಿ .
ಇದಲ್ಲದೇ https://ahara.kar.nic.in/Home/EServices ತಾಣಕ್ಕೂ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ.
ಈ ಜಾಲತಾಣದಲ್ಲಿ ದ ನಂತ್ರ, ನೀವು ಇ-ಪಡಿತರ ಚೀಟಿ ಆಯ್ಕೆ. ಆ ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದ್ರೇ.. ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋ ಲಿಂಕ್ ಸಿಗಲಿದೆ. ಅಲ್ಲಿ
ಈ ಬಳಿಕ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಡಿ, ಅಲ್ಲಿ ಕೇಳುವಂತ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ.
ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ.
ಈ ಬಳಿಕ ಅರ್ಜಿಯ ಜೊತೆಗೆ ಕೇಳುವಂತ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ ಲೋಡ್ ಮಾಡಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿ

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago