Featured

ಹೊಸ ವರ್ಷದ ಆಗಮನಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದೆ…. ವೃಷಭ ರಾಶಿಯವರ ಅದೃಷ್ಟ ಹೇಗಿದೆ?? ಓದಿ ಈ ವರದಿ…! Vishwanews24

ಹೊಸ ವರ್ಷದ ಆಗಮನಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದೆ. ಹೊಸ ವರ್ಷ ಹೀಗಿರಬಹುದು ಎಂಬ ಚಿಂತೆ ಎಲ್ಲರನ್ನು ಕಾಡುತ್ತದೆ. ಮುಂದಿನ ವರ್ಷ ಅಂದ್ರೆ 2020ರಲ್ಲಿ ವೃಷಭ ರಾಶಿಯವರ ಅದೃಷ್ಟ ಹೇಗಿದೆ ಎಂಬುದರ ವಿವರ ಇಲ್ಲಿದೆ.

ವೃಷಭ ರಾಶಿ ಜನರು ಶಾಂತ ಮತ್ತು ಮೃದು ಸ್ವಭಾವದವರು. ಇದಕ್ಕೆ ಅಧಿಪತಿ ಶುಕ್ರ. ವಿಶ್ವಾಸಾರ್ಹ ವ್ಯಕ್ತಿಗಳು ಇವರು. ಕಠಿಣ ಪರಿಶ್ರಮಕ್ಕೆ ಹೆದರುವುದಿಲ್ಲ. ನೃತ್ಯ, ಹಾಡುಗಾರಿಕೆ, ಒಳ್ಳೆಯ ಸಂಗತಿಗಳನ್ನು ಸಂಗ್ರಹಿಸುವುದು ಮತ್ತು ಪುಸ್ತಕಗಳನ್ನು ಓದುವುದು ಇವರಿಗೆ ಇಷ್ಟ.

ನಿಮ್ಮ ಭವಿಷ್ಯ ತಿಳಿಯಲು ಸಂಪರ್ಕಿಸಿ:ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ ಕೇಂದ್ರ.

ಜಾತಕ ವಿಮರ್ಶಕರು.ಸಚ್ಚಿಂತನೆಯ ಜೋತಿಷ್ಯರು.ಶ್ರೀ ಗಣಪತಿ ಭಟ್.80888827292

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ, ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

2020ರಲ್ಲಿ ಇವ್ರ ಆರ್ಥಿಕ ಪರಿಸ್ಥಿತಿ ಬಗ್ಗೆ ಹೇಳುವುದಾದ್ರೆ ಆರಂಭದ ತಿಂಗಳಲ್ಲಿ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಫೆಬ್ರವರಿಯಲ್ಲಿ ಸ್ವಲ್ಪ ಕಾಳಜಿ ವಹಿಸಿ. ಮಾರ್ಚ್ ತಿಂಗಳಿನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಒಳ್ಳೆಯದು. ಪೂರ್ವಜರ ಆಸ್ತಿ ಸಿಗುವ ಸಾಧ್ಯತೆಯಿದೆ. ವರ್ಷದ ಕೊನೆಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ.

ವೃತ್ತಿ ಜೀವನದಲ್ಲಿ ಬದಲಾವಣೆಯನ್ನು ನೀವು ಕಾಣಬಹುದು. ಉದ್ಯೋಗಾವಕಾಶಗಳು ಬರುತ್ತವೆ. ಆ ಅವಕಾಶಗಳಿಗೆ ನೀವು ಸಿದ್ಧರಾಗಿರಬೇಕು. ಹೆಸರಾಂತ ಸಂಸ್ಥೆಗೆ ಸೇರಲು ಅವಕಾಶ ಸಿಗಬಹುದು. ಮಾರ್ಚ್ ತಿಂಗಳಲ್ಲಿ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಉನ್ನತ ಅಧಿಕಾರಿಗಳ ಮುಂದೆ ಅಪನಂಬಿಕೆಯ ಪರಿಸ್ಥಿತಿ ಇರಬಹುದು. ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ರೆ ವರ್ಷದ ಕೊನೆಯಲ್ಲಿ ವ್ಯವಹಾರದಲ್ಲಿ ಯಶಸ್ಸು ಸಿಗಲಿದೆ.

ಸಿಹಿ ನಡವಳಿಕೆ ಈ ವರ್ಷ ಜನರನ್ನು ಆಕರ್ಷಿಸುತ್ತದೆ. ನಿಮ್ಮ ಕುಟುಂಬ ಸದಸ್ಯರಿಗೆ ಕಠಿಣ ಪದಗಳನ್ನು ಬಳಸಬೇಡಿ. ಕುಟುಂಬದೊಂದಿಗೆ ಏಪ್ರಿಲ್‌ನಲ್ಲಿ ಪ್ರಮುಖ ವಿಷ್ಯವನ್ನು ಚರ್ಚಿಸಬಹುದು. ಕುಟುಂಬ ಸದಸ್ಯರೊಂದಿಗೆ ತೀರ್ಥಯಾತ್ರೆಗೆ ಹೋಗುವ ಅವಕಾಶವಿದೆ.

ಆರಂಭದ ತಿಂಗಳಲ್ಲಿ ಸಂಗಾತಿ ಮಧ್ಯೆ ಜಗಳ ನಡೆಯುವ ಸಾಧ್ಯತೆಯಿದೆ. ವರ್ಷದ ಮಧ್ಯದಲ್ಲಿ ಪ್ರೀತಿ ಹೆಚ್ಚಾಗಲಿದೆ. ವರ್ಷದ ಕೊನೆಯಲ್ಲಿ ಪ್ರೀತಿ ಮತ್ತು ವೈವಾಹಿಕ ಜೀವನ ಅನುಕೂಲಕರವಾಗಿರುತ್ತದೆ.

ಆರೋಗ್ಯದ ಬಗ್ಗೆ ಯಾವುದೇ ರೀತಿಯ ಅಸಡ್ಡೆ ಬೇಡ. ದೊಡ್ಡ ನಷ್ಟವನ್ನು ಅನುಭವಿಸಬಹುದು. ಆರೋಗ್ಯದಲ್ಲಿ ಏರಿಳಿತದ ಪರಿಸ್ಥಿತಿ ಇರುತ್ತದೆ. ಯೋಗ ಮತ್ತು ಧ್ಯಾನದ ಕ್ರಿಯೆಯನ್ನು ಅನುಸರಿಸಿ.

Vishwa News 24

Recent Posts

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ – vishwanews24

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…

2 minutes ago

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago