Featured

ಹೊಸ ವರ್ಷಾಚರಣೆ ದಿನ ಎಲ್ಲಾ ಕಡೆ ಡ್ರಂಕ್‌ ಅಂಡ್‌ ಡ್ರೈವ್‌ ತಪಾಸಣೆ : ನಗರ ಸಂಚಾರಿ ವಿಶೇಷ ಆಯುಕ್ತ ಸಲೀಂ – Vishwanews24

ಹೊಸ ವರ್ಷಾಚರಣೆ ದಿನ ಎಲ್ಲಾ ಕಡೆ ಡ್ರಂಕ್‌ ಅಂಡ್‌ ಡ್ರೈವ್‌ ತಪಾಸಣೆ ..

ಡಿ.31ರ ರಾತ್ರಿ 9 ಗಂಟೆ ಬಳಿಕ ಬೆಂಗಳೂರಿನ 30 ಫ್ಲೈ ಓವರ್ ಬಂದ್..

ಏರ್ ಪೋರ್ಟ್ ಪ್ರೈಓವರ್ ಮೇಲೆ ಬೈಕ್ ಸಂಚಾರಕ್ಕೆ ಅನುಮತಿ ಇಲ್ಲ ..

ನೈಸ್ ರಸ್ತೆಯಲ್ಲೂ ರಾತ್ರಿ 9 ಗಂಟೆ ಬಳಿಕ ಬೈಕ್‌ಗಳ ಸಂಚಾರ ಬಂದ್..

ನಗರ ಸಂಚಾರಿ ವಿಶೇಷ ಆಯುಕ್ತ ಸಲೀಂ

ಬೆಂಗಳೂರು: ಇನ್ನೇನು ಹೊಸ ವರ್ಷಕ್ಕೆ ಕ್ಷಣಗಣ ಶುರುವಾಗಿದೆ. ಎರಡು ವರ್ಷಗಳ ಬಳಿಕ ಈ ಬಾರಿ ಹೊಸ ವರ್ಷಾಚರಣೆಗೆ ಅದ್ಧೂರಿ ಸಿದ್ಧತೆ ಮಾಡಲಾಗಿದೆ.

ಈಗಾಗಲೇ ಖಾಕಿ ಫುಲ್‌ ಅಲರ್ಟ್‌ ಆಗಿದೆ. ಹೊಸ ವರ್ಷಾಷಚರಣೆ ದಿನ ಎಲ್ಲಾ ಕಡೆ ಡ್ರಂಕ್‌ ಅಂಡ್‌ ಡ್ರೈವ್‌ ತಪಾಸಣೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಸಂಚಾರಿ ವಿಶೇಷ ಆಯುಕ್ತ ಸಲೀಂ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಂಗ್ ಆಯಂಡ್ ಡ್ರೈವ್ ನಿಯಂತ್ರಣಕ್ಕಾಗಿ ಡಿಸೆಂಬರ್ 31ರ ರಾತ್ರಿ 9 ಗಂಟೆಗೆ ನಗರದ 30 ಪ್ರೈಓವರ್‌ಗಳು ಬಂದ್ ಆಗಲಿದೆ. ಏರ್ ಪೋರ್ಟ್ ಪ್ರೈಓವರ್ ಮೇಲೆ ಬೈಕ್ ಸಂಚಾರಕ್ಕೆ ಅನುಮತಿ ಇಲ್ಲ ನೈಸ್ ರಸ್ತೆಯಲ್ಲೂ ರಾತ್ರಿ 9 ಗಂಟೆ ಬಳಿಕ ಬೈಕ್‌ಗಳ ಸಂಚಾರ ಬಂದ್ ಹೊಸ ವರ್ಷದಿನ ಮೆಟ್ರೋ, ಬಿಎಂಟಿಸಿ ಸಂಚಾರ ಇರಲಿದೆ. ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್ ಕೋರಮಂಗಲ ಸೇರಿದಂತೆ ಜನರ ಸೇರುವ ಕಡೆ ಹೆಚ್ಚಿನಭದ್ರತೆ ನಿಯೋಜನೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಸಂಚಾರಿ ವಿಶೇಷ ಆಯುಕ್ತ ಸಲೀಂ ತಿಳಿಸಿದ್ದಾರೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

23 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago