ಉಡುಪಿ: ಹೊಸ ವರ್ಷದ ವಾಟ್ಸ್ಆ್ಯಪ್ ಸ್ಕ್ಯಾಮ್ಗಳ ಬಗ್ಗೆ ಎಚ್ಚರಿಕೆ ವಹಿಸಿ. ಎಪಿಕೆ ಶುಭಾಶಯ ಲಿಂಕ್ಗಳ ಮೇಲೆ ಕ್ಲಿಕ್ ಮಾಡಬೇಡಿ.
ಶುಭಾಶಯ ಸಂದೇಶದ ಲಿಂಕ್ ಮೇಲೆ ಕ್ಲಿಕ್ ಮಾಡಿದ ಕೂಡಲೇ ಎಸಿಕೆ ಇನ್ಸ್ಟಾಲ್ ಕೇಳುತ್ತದೆ. ಒಮ್ಮೆ ಇನ್ಸ್ಟಾಲ್ ಮಾಡಿದ ನಂತರ, ಸೈಬರ್ ವಂಚಕರು ನಿಮ್ಮ ಫೋಟೋಗಳು, ಸಂಪರ್ಕಗಳು, ಒಟಿಪಿ, ಬ್ಯಾಂಕ್ ಮಾಹಿತಿ ಸೇರಿ ಎಲ್ಲ ಡೇಟಾಗಳನ್ನು ಕಳುವು ಮಾಡುತ್ತಾರೆ. ಆದ್ದರಿಂದ ಲಿಂಕ್ಗಳಿಂದ ಎಪಿಕೆಗಳನ್ನು ಇನ್ಸ್ಟಾಲ್ ಮಾಡಬೇಡಿ. ಅಧಿಕೃತ ಅಪ್ಲಿಕೇಶನ್ ಸ್ಟೋರ್ಗಳನ್ನು ಬಳಸಿ. ಕ್ಲಿಕ್ ಮಾಡುವ ಮೊದಲು ಕಳುಹಿಸುವ ವ್ಯಕ್ತಿಗಳ ಬಗ್ಗೆ ಪರಿಶೀಲಿಸಿ. ಸಂದೇಹವಿದ್ದರೆ, ಕ್ಲಿಕ್ ಮಾಡಬೇಡಿ ಎಂದು ಪೊಲೀಸರು ಮನವಿ ಮಾಡಿದ್ದಾರೆ.
” ಹೊಸ ವರ್ಷದ ಸಂದರ್ಭದಲ್ಲಿ ವಾಟ್ಸ್ಆ್ಯಪ್ ಹಾಗೂ ನಿಮ್ಮ ಸಾಮಾಜಿಕ ಜಾಲತಾಣದ ಮೂಲಕ ಬರುವ ಸಂದೇಶಗಳ ಬಗ್ಗೆ ಎಚ್ಚರಿಕೆ ವಹಿಸಿ. ಅವು ನಕಲಿ ಸಂದೇಶ ಆಗಿರಬಹುದು.ಯಾವುದೇ ಸಂದೇಹಾಸ್ಪದ ಲಿಂಕ್ಗಳನ್ನು ಕ್ಲಿಕ್ ಮಾಡಬೇಡಿ ” ಎಂದು ಡಿಜಿಪಿ ಡಾ .ಎಂ.ಎ ಸಲೀಂ ಮನವಿ ಮಾಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…