ಹೋಟೆಲ್-ಕ್ಯಾಂಟೀನ್ ನೀರು ಕುಡಿಯುವ ಮುನ್ನ ಎಚ್ಚರ-ಉಡುಪಿ ಜಿಲ್ಲೆಯಲ್ಲಿ ಹಬ್ಬುತ್ತಿದೆ ಕಾಲರಾ ರೋಗ
ಕಾಪು ಶಿರ್ವ ಮಲ್ಪೆ ಕೆಮ್ಮಣ್ಣು ಭಾಗದಲ್ಲಿ ಕಾಲರಾ!!!
ಉಡುಪಿ: ಮಳೆಗಾಲ ಮುಗಿಯುತ್ತಿದ್ದಂತೆ ಜಿಲ್ಲೆಯಲ್ಲಿ ಕಾಲರಾ ರೋಗದ ಹಾವಳಿ ಜಾಸ್ತಿಯಾಗಿದ್ದು ದಿನದಿಂದ ದಿನಕ್ಕೆ ಪ್ರಕರಣಗಳು ಬೆಳಕಿಗೆ ಬರುತ್ತಿದೆ ಈ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಉಡುಪಿ ಜಿಲ್ಲಾಧಿಕಾರಿಯೇ ಖುದ್ದಾಗಿ ಆದೇಶ ಹೊರಡಿಸಿದ್ದಾರೆ.ಕಳೆದ ಒಂದು ವಾರದಲ್ಲಿ 11 ಪ್ರಕರಣಗಳು ವರದಿಯಾಗಿದ್ದು ಕಾಪು ಶಿರ್ವ ಮಲ್ಪೆ ಕೆಮ್ಮಣ್ಣು ಭಾಗದಲ್ಲಿ ಕೂಡ ಕಾಲರಾ ರೋಗ ಬಂದಿರುವ ಬಗ್ಗೆ ವರದಿಯಾಗಿದೆ.
ಕುಡಿಯುವ ನೀರಿನ ಬಗ್ಗೆ ಎಚ್ಚರ…!!
ಮನೆ ಅಥಾವ ವಿಶೇಷವಾಗಿ ರಸ್ತೆ ಬದಿಯ ಕ್ಯಾಂಟೀನ್, ಹೋಟೆಲುಗಳಲ್ಲಿ ಕುಡಿಯುವ ನೀರಿನ ಬಗ್ಗೆ ಹೆಚ್ಚಿನ ಎಚ್ಚರ ವಹಿಸಬೇಕಾಗಿದೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…