ಹೋಟೆಲ್-ಕ್ಯಾಂಟೀನ್ ನೀರು ಕುಡಿಯುವ ಮುನ್ನ ಎಚ್ಚರ-ಉಡುಪಿ ಜಿಲ್ಲೆಯಲ್ಲಿ ಹಬ್ಬುತ್ತಿದೆ ಕಾಲರಾ ರೋಗ
ಕಾಪು ಶಿರ್ವ ಮಲ್ಪೆ ಕೆಮ್ಮಣ್ಣು ಭಾಗದಲ್ಲಿ ಕಾಲರಾ!!!
ಉಡುಪಿ: ಮಳೆಗಾಲ ಮುಗಿಯುತ್ತಿದ್ದಂತೆ ಜಿಲ್ಲೆಯಲ್ಲಿ ಕಾಲರಾ ರೋಗದ ಹಾವಳಿ ಜಾಸ್ತಿಯಾಗಿದ್ದು ದಿನದಿಂದ ದಿನಕ್ಕೆ ಪ್ರಕರಣಗಳು ಬೆಳಕಿಗೆ ಬರುತ್ತಿದೆ ಈ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಉಡುಪಿ ಜಿಲ್ಲಾಧಿಕಾರಿಯೇ ಖುದ್ದಾಗಿ ಆದೇಶ ಹೊರಡಿಸಿದ್ದಾರೆ.ಕಳೆದ ಒಂದು ವಾರದಲ್ಲಿ 11 ಪ್ರಕರಣಗಳು ವರದಿಯಾಗಿದ್ದು ಕಾಪು ಶಿರ್ವ ಮಲ್ಪೆ ಕೆಮ್ಮಣ್ಣು ಭಾಗದಲ್ಲಿ ಕೂಡ ಕಾಲರಾ ರೋಗ ಬಂದಿರುವ ಬಗ್ಗೆ ವರದಿಯಾಗಿದೆ.
ಕುಡಿಯುವ ನೀರಿನ ಬಗ್ಗೆ ಎಚ್ಚರ…!!
ಮನೆ ಅಥಾವ ವಿಶೇಷವಾಗಿ ರಸ್ತೆ ಬದಿಯ ಕ್ಯಾಂಟೀನ್, ಹೋಟೆಲುಗಳಲ್ಲಿ ಕುಡಿಯುವ ನೀರಿನ ಬಗ್ಗೆ ಹೆಚ್ಚಿನ ಎಚ್ಚರ ವಹಿಸಬೇಕಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…