Featured

ಹೋದ ಕಡೆಯೆಲ್ಲ ಸಿದ್ದರಾಮಯ್ಯ ಅಭ್ಯರ್ಥಿಗಳ ಘೋಷಣೆ ಮಾಡುವುದು ಸರಿಯಲ್ಲ : ಸತೀಶ ಜಾರಕಿಹೊಳಿ – Vishwanews24

ಹೋದ ಕಡೆಯೆಲ್ಲ ಸಿದ್ದರಾಮಯ್ಯ ಅಭ್ಯರ್ಥಿಗಳ ಘೋಷಣೆ ಮಾಡುವುದು ಸರಿಯಲ್ಲ : ಸತೀಶ ಜಾರಕಿಹೊಳಿ

ಕೊಪ್ಪಳ: ಹೋದ ಕಡೆಯೆಲ್ಲ ಸಿದ್ದರಾಮಯ್ಯ ಅಭ್ಯರ್ಥಿಗಳ ಘೋಷಣೆ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅರ್ಜಿ ಹಾಕಿದವರಿಗೆ ನಮಗೂ ಟಿಕೆಟ್ ಸಿಗುತ್ತದೆ ಎಂಬ ಆಸೆ ಇರುತ್ತದೆ. ಆದರೆ, ಏಕಾಏಕಿ ಟಿಕೆಟ್ ಘೋಷಣೆ ಮಾಡುವುದರಿಂದ ಅರ್ಜಿ ಹಾಕಿದವರಿಗೆ ತೊಂದರೆಯಾಗುತ್ತದೆ. ಒಂದು ಕಡೆ ಅರ್ಜಿಗಳ ಇತ್ಯರ್ಥವಾಗಿಲ್ಲ. ಮತ್ತೊಂದು ಕಡೆ ಇವರಿಗೆ ಮತ ಹಾಕಿ ಎನ್ನುವುದು ಸರಿಯಲ್ಲ ಎಂದರು.

ಹಾಗಾದರೇ ಸಿದ್ದರಾಮಯ್ಯ ಹೆಸರು ಘೋಷಣೆ ಮಾಡಿದ್ದು ತಪ್ಪು ಎನ್ನುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸದ ಸತೀಶ ಜಾರಕಿಹೊಳಿ, ನಾನು ತಪ್ಪು ಅನ್ನಬೇಕು, ನೀವು ಅಲ್ಲಿ ಮತ್ತೇನಾದರೂ ಟ್ವಿಸ್ಟ್ ಮಾಡಿ ಕೇಳಬೇಕು. ಇದೆಲ್ಲ ಸರಿ ಇರಲ್ಲ ಎಂದರು.

ಬೆಳಗಾವಿ ಗಡಿ ವಿವಾದ ವಿಚಾರವು ಒಂದು ರೀತಿ ವರ್ಷಕ್ಕೆ ಒಮ್ಮೆ ಮಳೆ ಬಂದ ಹಾಗೆ ಇರಲಿದೆ. ಚುನಾವಣೆ ಬಂದಾಗೆಲ್ಲ ಗಡಿ ವಿವಾದ ಹುಟ್ಟಿಕೊಳ್ಳುತ್ತದೆ ಎಂದು ಸತೀಶ ಜಾರಕಿಹೊಳಿ ಕಿಡಿಕಾರಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago