ಬೆಂಗಳೂರು: ಹೋಮ್ ಕ್ವಾರಂಟೈನ್ ನಲ್ಲಿ ಇರಬೇಕಾದ ವ್ಯಕ್ತಿ ಸಾರ್ವಜನಿಕವಾಗಿ ಓಡಾಡಿದರೆ ಅವರ ವಿರುದ್ಧ ಐಪಿಸಿ ಸೆಕ್ಷನ್ 269(ಜೀವಕ್ಕೆ ಅಪಾಯಕಾರಿಯಾದ ರೋಗವನ್ನು ನಿರ್ಲಕ್ಷ್ಯದಿಂದ ಹರಡುವುದು) ಅಡಿ ಕೇಸ್ ದಾಖಲಾಗಲಿದೆ.
ಸಾರ್ವಜನಿಕವಾಗಿ ಸಂಚರಿಸಬಾರದು ಎಂದು ತಿಳಿದಿದ್ದರೂ ಈ ಕೃತ್ಯ ಎಸಗಿದರೆ ಗರಿಷ್ಠ ಆರು ತಿಂಗಳ ಶಿಕ್ಷೆ ಅಥವಾ ದಂಡ ಅಥವಾ ದಂಡ ಹಾಗೂ ಶಿಕ್ಷೆ ಎರಡನ್ನು ವಿಧಿಸಲು ಅವಕಾಶವಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಈಗಾಗಲೇ 5 ಸಾವಿರಕ್ಕೂ ಹೆಚ್ಚು ಮಂದಿ ಹೋಮ್ ಕ್ವಾರಂಟೈನ್ನಲ್ಲಿದ್ದಾರೆ. ವಿದೇಶದಿಂದ ಆಗಮಿಸಿ ಗೃಹಬಂಧನದಲ್ಲಿ ಇರಬೇಕಾದ ವ್ಯಕ್ತಿಗಳು ಬಿಎಂಟಿಸಿ ಬಸ್ಸಿನಲ್ಲಿ ಸಂಚರಿಸುತ್ತಿರುವ ಬಗ್ಗೆ ದೂರು ಬಂದಿದೆ. ಈ ವ್ಯಕ್ತಿಗಳು ಕಂಡು ಬಂದರೆ ದಯವಿಟ್ಟು 100ಕ್ಕೆ ಕರೆ ಮಾಡಿ ತಿಳಿಸಿ. ಅವರನ್ನು ನಮ್ಮ ಸಿಬ್ಬಂದಿ ಹಿಡಿದು ಬಂಧಿಸಿ ಸರ್ಕಾರಿ ಕ್ವಾರಂಟೈನ್ ನಲ್ಲಿ ಇಡುತ್ತಾರೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…