ಹೋಮ್ ಕ್ವಾರಂಟೈನ್ ನಲ್ಲಿ ಇರಬೇಕಾದ ವ್ಯಕ್ತಿ ಮನೆಯಲ್ಲಿರಿ ಇಲ್ಲಾಂದ್ರೆ ಕೇಸ್ ಫಿಕ್ಸ್-ಈ ವ್ಯಕ್ತಿಗಳು ಕಂಡು ಬಂದರೆ ದಯವಿಟ್ಟು 100ಕ್ಕೆ ಕರೆ ಮಾಡಿ ತಿಳಿಸಿ

ಬೆಂಗಳೂರು: ಹೋಮ್ ಕ್ವಾರಂಟೈನ್ ನಲ್ಲಿ ಇರಬೇಕಾದ ವ್ಯಕ್ತಿ ಸಾರ್ವಜನಿಕವಾಗಿ ಓಡಾಡಿದರೆ ಅವರ ವಿರುದ್ಧ ಐಪಿಸಿ ಸೆಕ್ಷನ್ 269(ಜೀವಕ್ಕೆ ಅಪಾಯಕಾರಿಯಾದ ರೋಗವನ್ನು ನಿರ್ಲಕ್ಷ್ಯದಿಂದ ಹರಡುವುದು) ಅಡಿ ಕೇಸ್ ದಾಖಲಾಗಲಿದೆ.

ಸಾರ್ವಜನಿಕವಾಗಿ ಸಂಚರಿಸಬಾರದು ಎಂದು ತಿಳಿದಿದ್ದರೂ ಈ ಕೃತ್ಯ ಎಸಗಿದರೆ ಗರಿಷ್ಠ ಆರು ತಿಂಗಳ ಶಿಕ್ಷೆ ಅಥವಾ ದಂಡ ಅಥವಾ ದಂಡ ಹಾಗೂ ಶಿಕ್ಷೆ ಎರಡನ್ನು ವಿಧಿಸಲು ಅವಕಾಶವಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಈಗಾಗಲೇ 5 ಸಾವಿರಕ್ಕೂ ಹೆಚ್ಚು ಮಂದಿ ಹೋಮ್ ಕ್ವಾರಂಟೈನ್‍ನಲ್ಲಿದ್ದಾರೆ. ವಿದೇಶದಿಂದ ಆಗಮಿಸಿ ಗೃಹಬಂಧನದಲ್ಲಿ ಇರಬೇಕಾದ ವ್ಯಕ್ತಿಗಳು ಬಿಎಂಟಿಸಿ ಬಸ್ಸಿನಲ್ಲಿ ಸಂಚರಿಸುತ್ತಿರುವ ಬಗ್ಗೆ ದೂರು ಬಂದಿದೆ. ಈ ವ್ಯಕ್ತಿಗಳು ಕಂಡು ಬಂದರೆ ದಯವಿಟ್ಟು 100ಕ್ಕೆ ಕರೆ ಮಾಡಿ ತಿಳಿಸಿ. ಅವರನ್ನು ನಮ್ಮ ಸಿಬ್ಬಂದಿ ಹಿಡಿದು ಬಂಧಿಸಿ ಸರ್ಕಾರಿ ಕ್ವಾರಂಟೈನ್ ನಲ್ಲಿ ಇಡುತ್ತಾರೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

11 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago