ಹುಬ್ಬಳ್ಳಿ,: ದೇಶದ ಬೆಳವಣಿಗೆಗೆ ಆರ್ಎಸ್ಎಸ್ ಕೊಡುಗೆ ಏನೂ ಇಲ್ಲ, ಜೊತೆಗೆ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಕೂಡ ಬಿಜೆಪಿ ಹೋರಾಡಿಲ್ಲ, ಹೀಗಿದ್ದರು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಾಂಗ್ರೆಸ್ಗೆ ಹೋರಾಟದ ಪಾಠ ಹೇಳುತ್ತಾರೆಯೇ?’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಒಂದು ಕೊಠಡಿಯೊಳಗೆ ಇಬ್ಬರು ಹೋದರೆ ಕಾಂಗ್ರೆಸ್ನಿಂದ ಒಬ್ಬ ನಾಯಕ ಹುಟ್ಟುತ್ತಾನೆ ಎಂಬ ಪ್ರಲ್ಹಾದ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಹೋರಾಟ ಕಾಂಗ್ರೆಸ್ಗೆ ರಕ್ತಗತವಾಗಿ ಬಂದಿದ್ದು, ಹೋರಾಟ ಮಾಡದೆ ಅಧಿಕಾರಕ್ಕೆ ಬಂದ ಪಕ್ಷ ಬಿಜೆಪಿ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಿಜೆಪಿಯಿಂದ ಯಾರಾದರೂ ಜೀವ ಕಳೆದುಕೊಂಡಿದ್ದಾರೆಯೇ?” ಎಂದರು.
ಇನ್ನು “ಪ್ರಲ್ಹಾದ ಜೋಶಿ ಅವರು ಸ್ವಾತಂತ್ರ್ಯ ಸಂದರ್ಭದಲ್ಲಿ ಹುಟ್ಟಿದ್ದರೋ ಇಲ್ಲವೋ ಗೊತ್ತಿಲ್ಲ. ಆದರೆ ಕಾಂಗ್ರೆಸ್ಗೆ ಹೋರಾಟದ ಬಗ್ಗೆ ಹೇಳುತ್ತಾರೆ” ಎಂದು ತಿರುಗೇಟು ನೀಡಿದ್ದಾರೆ..
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…