ಮಂಗಳೂರು, : ಎಸೆಸೆಲ್ಸಿ ಪರೀಕ್ಷೆ ಆರಂಭಗೊಂಡಿದ್ದು, ಇಂದು ನಡೆದ ಮೊದಲ ಪರೀಕ್ಷೆಯಲ್ಲಿ ದ.ಕ. ಜಿಲ್ಲೆಯಿಂದ ಹೆಸರು ನೋಂದಾಯಿಸಿಕೊಂಡಿದ್ದವರ ಪೈಕಿ 392 ಮಂದಿ ಗೈರು ಹಾಜರಾಗಿದ್ದರು.
ಇಂದು ನಡೆದ ಕನ್ನಡ ಮತ್ತು ಇಂಗ್ಲಿಷ್ ಭಾಷಾ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ 29,097 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಈ ಪೈಕಿ 28,705 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಒಟ್ಟು 392 ಮಂದಿ ಗೈರು ಹಾಜರಾಗಿದ್ದರು.
ಗುರುವಾರ ಪ್ರಥಮ ಭಾಷೆ ವಿಷಯಗಳಾದ ಕನ್ನಡ, ತೆಲುಗು, ಹಿಂದಿ , ಮರಾಠಿ , ತಮಿಳು, ತೆಲುಗು , ಉರ್ದು , ಇಂಗ್ಲೀಷ್ ಮತ್ತು ಸಂಸ್ಕೃತ ಪರೀಕ್ಷೆ ನಡೆದಿದೆ. ಬೆಳಗ್ಗೆ 9.30 ರಿಂದ ಪರೀಕ್ಷೆ ಆರಂಭಗೊಂಡಿದ್ದು, 12.30ಕ್ಕೆ ಪರೀಕ್ಷೆ ಕೊನೆಗೊಂಡಿದೆ.
ಇನ್ನು ಮೊದಲ ದಿನದ ಪರೀಕ್ಷೆ ನಿರಾಂತಕವಾಗಿ ಸಾಗಿದ್ದು, ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಜಿಲ್ಲಾ ಶಿಕ್ಷಣಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…