Featured

‍25-08-2021 : ಇಂದಿನ ದಿನ ಭವಿಷ್ಯ – Vishwanews24

‍25-08-2021 : ಇಂದಿನ ದಿನ ಭವಿಷ್ಯ – Vishwanews24

ಮೇಷ: ಸ್ನೇಹಿತರಿಂದ ಸಹಾಯ, 1ಉದ್ಯೋಗದಲ್ಲಿ ಬಡ್ತಿ, ಉನ್ನತ ಸ್ಥಾನಮಾನ ಗೌರವ.

ವೃಷಭ: ಅಲ್ಪ ಆದಾಯ, ಕುಟುಂಬದಲ್ಲಿ ಕಲಹ, ಮನಸ್ಸಿಗೆ ಚಿಂತೆ, ಋಣಭಾದೆ ಹೆಚ್ಚಾಗುತ್ತೆ.

ಮಿಥುನ: ಸುಖ ಭೋಜನ ಪ್ರಾಪ್ತಿ, ಪುಷ್ಪ ಹಾರದಿಗಳಿಂದ ಸನ್ಮಾನ, ವಸ್ತ್ರ ಖರೀದಿ.

ಕಟಕ: ಸ್ತ್ರೀ ಲಾಭ, ಬಂಧು ಮಿತ್ರರ ಸಮಾಗಮ, ಸತ್ಕಾರ್ಯಾಸಕ್ತಿ, ಕೀರ್ತಿ ಲಾಭ.

ಸಿಂಹ: ಅನಾರೋಗ್ಯ, ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ, ಹಿತಶತ್ರುಗಳಿಂದ ತೊಂದರೆ.

ಕನ್ಯಾ: ವಸ್ತ್ರಭರಣ ಪ್ರಾಪ್ತಿ, ಧರ್ಮಕಾರ್ಯಾಸಕ್ತಿ, ಬಂಧು ಮಿತ್ರರ ಸಹಾಯ, ಆರೋಗ್ಯದಲ್ಲಿ ಚೇತರಿಕೆ.

ತುಲಾ: ವ್ಯಾಪಾರದಲ್ಲಿ ಸಾಧಾರಣ ಲಾಭ, ಉದ್ಯೋಗದಲ್ಲಿ ಕಿರಿ-ಕಿರಿ, ವಿರೋಧಿಗಳಿಂದ ಕಿರುಕುಳ.

ವೃಶ್ಚಿಕ: ದುಷ್ಟ ಜನರ ಸಹವಾಸ, ಯತ್ನ ಕಾರ್ಯದಲ್ಲಿ ವಿಘ್ನ, ಚೋರಾಗ್ನಿ ಭೀತಿ, ಬಂಧು ಮಿತ್ರರಲ್ಲಿ ವಿರಸ.

ಧನಸ್ಸು: ಸಾಧಾರಣ ಪ್ರಗತಿ, ಕಾರ್ಯಸಾಧನೆಗಾಗಿ ತಿರುಗಾಟ, ಪುಣ್ಯಕ್ಷೇತ್ರ ದರ್ಶನ, ಕೃಷಿಯಲ್ಲಿ ಉತ್ತಮ ಫಲ.

ಮಕರ: ಕುಟುಂಬ ಸೌಖ್ಯ, ಶುಭಕಾರ್ಯದ ಮಾತುಕತೆ, ಸಜ್ಜನರ ಸಹವಾಸದಿಂದ ಕೀರ್ತಿ.

ಕುಂಭ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಋಣಭಾದೆ, ಯತ್ನ ಕಾರ್ಯದಲ್ಲಿ ವಿಘ್ನ, ಅಧಿಕ ಖರ್ಚು.

ಮೀನ: ಸರ್ಕಾರಿ ಕೆಲಸಗಳಲ್ಲಿ ಅಪಜಯ, ಮನಸ್ಸಿಗೆ ಬೇಸರ, ಧನವ್ಯಯ, ಆರೋಗ್ಯದಲ್ಲಿ ಏರುಪೇರು.

Vishwa News 24

Recent Posts

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ -vishwanews24

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…

10 minutes ago

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

14 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

24 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

24 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

24 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 days ago