ಮೇಷ: ಸ್ನೇಹಿತರಿಂದ ಸಹಾಯ, 1ಉದ್ಯೋಗದಲ್ಲಿ ಬಡ್ತಿ, ಉನ್ನತ ಸ್ಥಾನಮಾನ ಗೌರವ.
ವೃಷಭ: ಅಲ್ಪ ಆದಾಯ, ಕುಟುಂಬದಲ್ಲಿ ಕಲಹ, ಮನಸ್ಸಿಗೆ ಚಿಂತೆ, ಋಣಭಾದೆ ಹೆಚ್ಚಾಗುತ್ತೆ.
ಮಿಥುನ: ಸುಖ ಭೋಜನ ಪ್ರಾಪ್ತಿ, ಪುಷ್ಪ ಹಾರದಿಗಳಿಂದ ಸನ್ಮಾನ, ವಸ್ತ್ರ ಖರೀದಿ.
ಕಟಕ: ಸ್ತ್ರೀ ಲಾಭ, ಬಂಧು ಮಿತ್ರರ ಸಮಾಗಮ, ಸತ್ಕಾರ್ಯಾಸಕ್ತಿ, ಕೀರ್ತಿ ಲಾಭ.
ಸಿಂಹ: ಅನಾರೋಗ್ಯ, ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ, ಹಿತಶತ್ರುಗಳಿಂದ ತೊಂದರೆ.
ಕನ್ಯಾ: ವಸ್ತ್ರಭರಣ ಪ್ರಾಪ್ತಿ, ಧರ್ಮಕಾರ್ಯಾಸಕ್ತಿ, ಬಂಧು ಮಿತ್ರರ ಸಹಾಯ, ಆರೋಗ್ಯದಲ್ಲಿ ಚೇತರಿಕೆ.
ತುಲಾ: ವ್ಯಾಪಾರದಲ್ಲಿ ಸಾಧಾರಣ ಲಾಭ, ಉದ್ಯೋಗದಲ್ಲಿ ಕಿರಿ-ಕಿರಿ, ವಿರೋಧಿಗಳಿಂದ ಕಿರುಕುಳ.
ವೃಶ್ಚಿಕ: ದುಷ್ಟ ಜನರ ಸಹವಾಸ, ಯತ್ನ ಕಾರ್ಯದಲ್ಲಿ ವಿಘ್ನ, ಚೋರಾಗ್ನಿ ಭೀತಿ, ಬಂಧು ಮಿತ್ರರಲ್ಲಿ ವಿರಸ.
ಧನಸ್ಸು: ಸಾಧಾರಣ ಪ್ರಗತಿ, ಕಾರ್ಯಸಾಧನೆಗಾಗಿ ತಿರುಗಾಟ, ಪುಣ್ಯಕ್ಷೇತ್ರ ದರ್ಶನ, ಕೃಷಿಯಲ್ಲಿ ಉತ್ತಮ ಫಲ.
ಮಕರ: ಕುಟುಂಬ ಸೌಖ್ಯ, ಶುಭಕಾರ್ಯದ ಮಾತುಕತೆ, ಸಜ್ಜನರ ಸಹವಾಸದಿಂದ ಕೀರ್ತಿ.
ಕುಂಭ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಋಣಭಾದೆ, ಯತ್ನ ಕಾರ್ಯದಲ್ಲಿ ವಿಘ್ನ, ಅಧಿಕ ಖರ್ಚು.
ಮೀನ: ಸರ್ಕಾರಿ ಕೆಲಸಗಳಲ್ಲಿ ಅಪಜಯ, ಮನಸ್ಸಿಗೆ ಬೇಸರ, ಧನವ್ಯಯ, ಆರೋಗ್ಯದಲ್ಲಿ ಏರುಪೇರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…