Featured

‍25-08-2021 : ಇಂದಿನ ದಿನ ಭವಿಷ್ಯ – Vishwanews24

‍25-08-2021 : ಇಂದಿನ ದಿನ ಭವಿಷ್ಯ – Vishwanews24

ಮೇಷ: ಸ್ನೇಹಿತರಿಂದ ಸಹಾಯ, 1ಉದ್ಯೋಗದಲ್ಲಿ ಬಡ್ತಿ, ಉನ್ನತ ಸ್ಥಾನಮಾನ ಗೌರವ.

ವೃಷಭ: ಅಲ್ಪ ಆದಾಯ, ಕುಟುಂಬದಲ್ಲಿ ಕಲಹ, ಮನಸ್ಸಿಗೆ ಚಿಂತೆ, ಋಣಭಾದೆ ಹೆಚ್ಚಾಗುತ್ತೆ.

ಮಿಥುನ: ಸುಖ ಭೋಜನ ಪ್ರಾಪ್ತಿ, ಪುಷ್ಪ ಹಾರದಿಗಳಿಂದ ಸನ್ಮಾನ, ವಸ್ತ್ರ ಖರೀದಿ.

ಕಟಕ: ಸ್ತ್ರೀ ಲಾಭ, ಬಂಧು ಮಿತ್ರರ ಸಮಾಗಮ, ಸತ್ಕಾರ್ಯಾಸಕ್ತಿ, ಕೀರ್ತಿ ಲಾಭ.

ಸಿಂಹ: ಅನಾರೋಗ್ಯ, ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ, ಹಿತಶತ್ರುಗಳಿಂದ ತೊಂದರೆ.

ಕನ್ಯಾ: ವಸ್ತ್ರಭರಣ ಪ್ರಾಪ್ತಿ, ಧರ್ಮಕಾರ್ಯಾಸಕ್ತಿ, ಬಂಧು ಮಿತ್ರರ ಸಹಾಯ, ಆರೋಗ್ಯದಲ್ಲಿ ಚೇತರಿಕೆ.

ತುಲಾ: ವ್ಯಾಪಾರದಲ್ಲಿ ಸಾಧಾರಣ ಲಾಭ, ಉದ್ಯೋಗದಲ್ಲಿ ಕಿರಿ-ಕಿರಿ, ವಿರೋಧಿಗಳಿಂದ ಕಿರುಕುಳ.

ವೃಶ್ಚಿಕ: ದುಷ್ಟ ಜನರ ಸಹವಾಸ, ಯತ್ನ ಕಾರ್ಯದಲ್ಲಿ ವಿಘ್ನ, ಚೋರಾಗ್ನಿ ಭೀತಿ, ಬಂಧು ಮಿತ್ರರಲ್ಲಿ ವಿರಸ.

ಧನಸ್ಸು: ಸಾಧಾರಣ ಪ್ರಗತಿ, ಕಾರ್ಯಸಾಧನೆಗಾಗಿ ತಿರುಗಾಟ, ಪುಣ್ಯಕ್ಷೇತ್ರ ದರ್ಶನ, ಕೃಷಿಯಲ್ಲಿ ಉತ್ತಮ ಫಲ.

ಮಕರ: ಕುಟುಂಬ ಸೌಖ್ಯ, ಶುಭಕಾರ್ಯದ ಮಾತುಕತೆ, ಸಜ್ಜನರ ಸಹವಾಸದಿಂದ ಕೀರ್ತಿ.

ಕುಂಭ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಋಣಭಾದೆ, ಯತ್ನ ಕಾರ್ಯದಲ್ಲಿ ವಿಘ್ನ, ಅಧಿಕ ಖರ್ಚು.

ಮೀನ: ಸರ್ಕಾರಿ ಕೆಲಸಗಳಲ್ಲಿ ಅಪಜಯ, ಮನಸ್ಸಿಗೆ ಬೇಸರ, ಧನವ್ಯಯ, ಆರೋಗ್ಯದಲ್ಲಿ ಏರುಪೇರು.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

16 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

16 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

16 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

19 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

19 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

19 hours ago