Featured

‍25-08-2021 : ಇಂದಿನ ದಿನ ಭವಿಷ್ಯ – Vishwanews24

‍25-08-2021 : ಇಂದಿನ ದಿನ ಭವಿಷ್ಯ – Vishwanews24

ಮೇಷ: ಸ್ನೇಹಿತರಿಂದ ಸಹಾಯ, 1ಉದ್ಯೋಗದಲ್ಲಿ ಬಡ್ತಿ, ಉನ್ನತ ಸ್ಥಾನಮಾನ ಗೌರವ.

ವೃಷಭ: ಅಲ್ಪ ಆದಾಯ, ಕುಟುಂಬದಲ್ಲಿ ಕಲಹ, ಮನಸ್ಸಿಗೆ ಚಿಂತೆ, ಋಣಭಾದೆ ಹೆಚ್ಚಾಗುತ್ತೆ.

ಮಿಥುನ: ಸುಖ ಭೋಜನ ಪ್ರಾಪ್ತಿ, ಪುಷ್ಪ ಹಾರದಿಗಳಿಂದ ಸನ್ಮಾನ, ವಸ್ತ್ರ ಖರೀದಿ.

ಕಟಕ: ಸ್ತ್ರೀ ಲಾಭ, ಬಂಧು ಮಿತ್ರರ ಸಮಾಗಮ, ಸತ್ಕಾರ್ಯಾಸಕ್ತಿ, ಕೀರ್ತಿ ಲಾಭ.

ಸಿಂಹ: ಅನಾರೋಗ್ಯ, ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ, ಹಿತಶತ್ರುಗಳಿಂದ ತೊಂದರೆ.

ಕನ್ಯಾ: ವಸ್ತ್ರಭರಣ ಪ್ರಾಪ್ತಿ, ಧರ್ಮಕಾರ್ಯಾಸಕ್ತಿ, ಬಂಧು ಮಿತ್ರರ ಸಹಾಯ, ಆರೋಗ್ಯದಲ್ಲಿ ಚೇತರಿಕೆ.

ತುಲಾ: ವ್ಯಾಪಾರದಲ್ಲಿ ಸಾಧಾರಣ ಲಾಭ, ಉದ್ಯೋಗದಲ್ಲಿ ಕಿರಿ-ಕಿರಿ, ವಿರೋಧಿಗಳಿಂದ ಕಿರುಕುಳ.

ವೃಶ್ಚಿಕ: ದುಷ್ಟ ಜನರ ಸಹವಾಸ, ಯತ್ನ ಕಾರ್ಯದಲ್ಲಿ ವಿಘ್ನ, ಚೋರಾಗ್ನಿ ಭೀತಿ, ಬಂಧು ಮಿತ್ರರಲ್ಲಿ ವಿರಸ.

ಧನಸ್ಸು: ಸಾಧಾರಣ ಪ್ರಗತಿ, ಕಾರ್ಯಸಾಧನೆಗಾಗಿ ತಿರುಗಾಟ, ಪುಣ್ಯಕ್ಷೇತ್ರ ದರ್ಶನ, ಕೃಷಿಯಲ್ಲಿ ಉತ್ತಮ ಫಲ.

ಮಕರ: ಕುಟುಂಬ ಸೌಖ್ಯ, ಶುಭಕಾರ್ಯದ ಮಾತುಕತೆ, ಸಜ್ಜನರ ಸಹವಾಸದಿಂದ ಕೀರ್ತಿ.

ಕುಂಭ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಋಣಭಾದೆ, ಯತ್ನ ಕಾರ್ಯದಲ್ಲಿ ವಿಘ್ನ, ಅಧಿಕ ಖರ್ಚು.

ಮೀನ: ಸರ್ಕಾರಿ ಕೆಲಸಗಳಲ್ಲಿ ಅಪಜಯ, ಮನಸ್ಸಿಗೆ ಬೇಸರ, ಧನವ್ಯಯ, ಆರೋಗ್ಯದಲ್ಲಿ ಏರುಪೇರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

1 hour ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

3 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

3 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

3 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

3 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago