Featured

01-02-2022 : ಇಂದಿನ ದಿನ ಭವಿಷ್ಯ -Vishwanews24

01-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಋಣ ವಿಮೋಚನೆ, ಕಾರ್ಯಸಾಧನೆಗಾಗಿ ತಿರುಗಾಟ, ಅನಾರೋಗ್ಯ, ದಂಡ ಕಟ್ಟುವಿರಿ, ಅಲ್ಪ ಕಾರ್ಯಸಿದ್ಧಿ.

ವೃಷಭ : ಅನಾವಶ್ಯಕ ದುಂದು ವೆಚ್ಚ, ಕೃಷಿಯಲ್ಲಿ ನಷ್ಟ,ಮಾನಸಿಕ ಒತ್ತಡ, ದುಷ್ಟ ಚಿಂತನೆ.

ಮಿಥುನ : ವ್ಯಾಪಾರದಲ್ಲಿ ದೃಷ್ಟಿ ದೋಷ, ಗುರುಹಿರಿಯರ ದರ್ಶನ, ಮನಃಶಾಂತಿ, ವಿದ್ಯಾರ್ಥಿಗಳಿಗೆ ಆತಂಕ, ವಾಹನ ಅಪಘಾತ.

ಕಟಕ : ಅಶಾಂತಿ, ಮಾತುಗಳಿಂದ ಕಲಹ, ಪರಸ್ತ್ರೀಯಿಂದ ತೊಂದರೆ ಎಚ್ಚರ.

ಸಿಂಹ : ಆರ್ಥಿಕ ಪರಿಸ್ಥಿತಿ ಚೇತರಿಕೆ, ಮಂಗಳ ಕಾರ್ಯಗಳಲ್ಲಿ ಭಾಗಿ, ಪರಸ್ಥಳ ವಾಸ,ಸೌಜನ್ಯದಿಂದ ವರ್ತಿಸಿ,ನಿದ್ರಾಭಂಗ.

ಕನ್ಯಾ : ಜಾಗ್ರತೆಯಿಂದ ಇರಿ, ಅತಿಯಾದ ಒತ್ತಡ, ಇಲ್ಲದ ಅಪವಾದ, ಉದ್ಯೋಗಸ್ಥ ಮಹಿಳೆಯರಿಗೆ ಬಡ್ತಿ, ಸುಖ ಭೋಜನ.

ತುಲಾ : ಯತ್ನ ಕಾರ್ಯಗಳಲ್ಲಿ ವಿಳಂಬ, ವ್ಯರ್ಥ ಧನಹಾನಿ, ಮನಕ್ಲೇಷ, ಬೇಡದ ವಿಷಯಗಳಲ್ಲಿ ಆಸಕ್ತಿ ಬೇಡ.

ವೃಶ್ಚಿಕ : ಅಲ್ಪ ಕಾರ್ಯಸಿದ್ಧಿ, ನೆಮ್ಮದಿ ಇಲ್ಲದ ಜೀವನ, ಸ್ತ್ರೀಯರಿಗೆ ಶುಭ,ಮನೋವ್ಯಥೆ.

ಧನಸ್ಸು : ದಾಂಪತ್ಯದಲ್ಲಿ ಪ್ರೀತಿ, ಪ್ರಿಯ ಜನರ ಭೇಟಿ, ದೂರ ಪ್ರಯಾಣ, ವ್ಯಾಪಾರದಲ್ಲಿ ಮಂದಗತಿ, ಸ್ತ್ರೀ ಲಾಭ.

ಮಕರ : ಮನೆಯಲ್ಲಿ ಸಂತಸ, ಯಶಸ್ಸು, ಪಾಪದ ಕೆಲಸಗಳಿಗೆ ಪ್ರಚೋದಿಸುವುದು, ವಾಹನದಿಂದ ತೊಂದರೆ.

ಕುಂಭ : ಪರಿಶ್ರಮಕ್ಕೆ ತಕ್ಕ ಫಲ, ಆಲಸ್ಯ ಮನೋಭಾವ, ವಿವಾದಗಳಿಗೆ ಆಸ್ಪದ ಕೊಡಬೇಡಿ.

ಮೀನ : ಆಕಸ್ಮಿಕ ಧನಲಾಭ, ಕೃಷಿಯಲ್ಲಿ ಲಾಭ, ಚೋರಭಯ, ಅಧಿಕ ಕೋಪ, ವಿಪರೀತ ವ್ಯಸನ, ಹಿತ ಶತ್ರು ಕಾಟ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

10 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

10 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

11 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

11 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago