Featured

01-06-2022 : ಇಂದಿನ ದಿನ ಭವಿಷ್ಯ -Vishwanews24

01-06-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಧನಲಾಭ, ಮಕ್ಕಳ ಪ್ರಗತಿಯಿಂದ ಸಂತೋಷ, ಇಷ್ಟದಂತೆ ಕಾರ್ಯಗಳು ನೆರವೇರುತ್ತವೆ.

ವೃಷಭ: ಕುಟುಂಬ ಸದಸ್ಯರ ಸಹಾಯ, ಸುಖ ಭೋಜನ, ಮನಃಶಾಂತಿ, ವ್ಯಾಪಾರ-ವ್ಯವಹಾರದಲ್ಲಿ ಎಚ್ಚರ.

ಮಿಥುನ: ಪರಿಶ್ರಮಕ್ಕೆ ತಕ್ಕ ಫಲ, ಉದ್ಯೋಗದಲ್ಲಿ ಬಡ್ತಿ, ಹಣಕಾಸು ನೆರವು ಬರಲಿವೆ.

ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ಮಾತನಾಡುವಾಗ ಎಚ್ಚರ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಆರೋಗ್ಯದ ಕಡೆ ಗಮನ ಹರಿಸಿ.

ಸಿಂಹ: ಕುಟುಂಬ ಸೌಖ್ಯ, ದ್ರವ್ಯಲಾಭ, ಶತ್ರು ನಾಶ, ಪ್ರಯಾಣದಿಂದ ತೊಂದರೆ, ಮನೋವ್ಯಥೆ, ರೋಗಬಾಧೆ

ಕನ್ಯಾ: ದೇವತಾ ಕಾರ್ಯಗಳಲ್ಲಿ ಭಾಗಿ, ದಾನ ಮಾಡುವಿರಿ.

ತುಲಾ: ಬಂಧುಗಳ ಭೇಟಿ, ಸುಖ ಭೋಜನ, ದೇವತಾ ಕಾರ್ಯಗಳಲ್ಲಿ ಭಾಗಿ, ವಾಹನ ಚಾಲಕರಿಗೆ ತೊಂದರೆ.

ವೃಶ್ಚಿಕ: ಅಧಿಕ ನಷ್ಟ, ಸಾಲ ಮಾಡುವ ಸಾಧ್ಯತೆ, ಸ್ವಂತ ಪರಿಶ್ರಮದಿಂದ ಅನುಕೂಲ, ಆಲಸ್ಯ, ಕೋಪ ಜಾಸ್ತಿ.

ಧನಸ್ಸು: ವಿದೇಶ ಪ್ರಯಾಣ, ಉನ್ನತ ವಿದ್ಯಾಭ್ಯಾಸಕ್ಕಾಗಿ ಪ್ರಯಾಣ, ರಿಯಲ್ ಎಸ್ಟೇಟ್‍ನವರಿಗೆ ಲಾಭ, ಉದ್ಯೋಗದಲ್ಲಿ ತಿರುಗಾಟ, ಹೊಸ ಪ್ರಯತ್ನದಲ್ಲಿ ಜಯ.

ಮಕರ: ಪಿತ್ರಾರ್ಜಿತ ಆಸ್ತಿಯ ವಾದ, ಮನಕ್ಲೇಷ, ಎಷ್ಟೇ ಹಣ ಬಂದರೂ ಸಾಕಾಗುವುದಿಲ್ಲ, ಅನ್ಯರಲ್ಲಿ ವೈಮನಸ್ಯ, ಸ್ವಯಂಕೃತ ಅಪರಾಧ.

ಕುಂಭ: ವಿಪರೀತ ವ್ಯಸನ, ತೀರ್ಥಯಾತ್ರಾ ದರ್ಶನ, ಉತ್ತಮ ಸಂಪಾದನೆ, ಮಾತಿನಲ್ಲಿ ಹಿಡಿತವಿರಲಿ, ಮಕ್ಕಳ ವಿಷಯದಲ್ಲಿ ನೋವು.

ಮೀನ: ಸ್ತ್ರೀಯರಿಗೆ ಅನುಕೂಲ, ನಾನಾ ವಿಚಾರಗಳಲ್ಲಿ ಆಸಕ್ತಿ, ಧನಲಾಭ, ಭಾಗ್ಯ ಬುದ್ಧಿ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago