ಮೇಷ: ಆಧ್ಯಾತ್ಮಿಕ ಚಿಂತನೆಗಳು, ಅಧಿಕ ಖರ್ಚು, ನಿದ್ರಾಭಂಗ, ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ
ವೃಷಭ: ಬಂಧು ಮಿತ್ರರಿಂದ ಅನುಕೂಲ, ಪಾಲುದಾರಿಕೆಯಲ್ಲಿ ಕಿರಿಕಿರಿ, ಮಾನಸಿಕ ಗೊಂದಲ ಮತ್ತು ಸಂಕಟ
ಮಿಥುನ: ಉತ್ತಮ ಧನಾಗಮನ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಕೇಸುಗಳಲ್ಲಿ ಸಮಸ್ಯೆ
ಕಟಕ: ಸ್ವಂತ ಕೆಲಸ ಕಾರ್ಯಗಳಲ್ಲಿ ಜಯ, ಉದ್ಯೋಗದಲ್ಲಿ ಯಶಸ್ಸು, ತಂದೆ ಮಕ್ಕಳಲ್ಲಿ ಕಿರಿಕಿರಿ, ಆಸೆ-ಆಕಾಂಕ್ಷೆಗಳಿಗೆ ಬಲಿ
ಸಿಂಹ: ವಿಪರೀತ ರಾಜಯೋಗ, ಆಲಸ್ಯ ಸೋಮಾರಿತನ ಜಿಗುಪ್ಸೆ, ಕಾಲಿಗೆ ಪೆಟ್ಟು ಎಚ್ಚರಿಕೆ
ಕನ್ಯಾ: ಆತ್ಮೀಯರಿಂದ ನಿದ್ರಾಭಂಗ, ವಿಚ್ಛೇದನ ಕೇಸುಗಳಲ್ಲಿ ಜಯ
ತುಲಾ: ಉದ್ಯೋಗ ನಷ್ಟ, ಆರೋಗ್ಯದ ಮೇಲೆ ದುಷ್ಪರಿಣಾಮ, ಆರ್ಥಿಕ ಸಂಕಷ್ಟ
ವೃಶ್ಚಿಕ: ಹೆಣ್ಣು ಮಕ್ಕಳಿಂದ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಆರ್ಥಿಕವಾಗಿ ಅನುಕೂಲ
ಧನಸ್ಸು: ಮಕ್ಕಳಿಗೆ ಉತ್ತಮ ಅವಕಾಶ, ಧನ ನಷ್ಟ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ವಾಹನ ಅಪಘಾತಗಳಾಗುವ ಸಂಭವ
ಮಕರ: ಶುಭಯೋಗ ಪ್ರಾಪ್ತಿ, ಕಾನೂನುಬಾಹಿರ ಧನ ಸಂಪಾದನೆ, ಉತ್ತಮ ಸ್ನೇಹಿತರ ಪರಿಚಯ,
ಕುಂಭ: ಅಧಿಕ ಖರ್ಚು, ಸಾಲ ಮಾಡುವ ಪರಿಸ್ಥಿತಿ, ಕಾರ್ಮಿಕರಿಂದ ಸಮಸ್ಯೆ
ಮೀನ: ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಬಂಧುಗಳಿಂದ ಮಾನಹಾನಿ, ದೈವ ಚಿಂತನೆ ಅಧಿಕ
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…