ಮೇಷ: ಆಧ್ಯಾತ್ಮಿಕ ಚಿಂತನೆಗಳು, ಅಧಿಕ ಖರ್ಚು, ನಿದ್ರಾಭಂಗ, ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ
ವೃಷಭ: ಬಂಧು ಮಿತ್ರರಿಂದ ಅನುಕೂಲ, ಪಾಲುದಾರಿಕೆಯಲ್ಲಿ ಕಿರಿಕಿರಿ, ಮಾನಸಿಕ ಗೊಂದಲ ಮತ್ತು ಸಂಕಟ
ಮಿಥುನ: ಉತ್ತಮ ಧನಾಗಮನ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಕೇಸುಗಳಲ್ಲಿ ಸಮಸ್ಯೆ
ಕಟಕ: ಸ್ವಂತ ಕೆಲಸ ಕಾರ್ಯಗಳಲ್ಲಿ ಜಯ, ಉದ್ಯೋಗದಲ್ಲಿ ಯಶಸ್ಸು, ತಂದೆ ಮಕ್ಕಳಲ್ಲಿ ಕಿರಿಕಿರಿ, ಆಸೆ-ಆಕಾಂಕ್ಷೆಗಳಿಗೆ ಬಲಿ
ಸಿಂಹ: ವಿಪರೀತ ರಾಜಯೋಗ, ಆಲಸ್ಯ ಸೋಮಾರಿತನ ಜಿಗುಪ್ಸೆ, ಕಾಲಿಗೆ ಪೆಟ್ಟು ಎಚ್ಚರಿಕೆ
ಕನ್ಯಾ: ಆತ್ಮೀಯರಿಂದ ನಿದ್ರಾಭಂಗ, ವಿಚ್ಛೇದನ ಕೇಸುಗಳಲ್ಲಿ ಜಯ
ತುಲಾ: ಉದ್ಯೋಗ ನಷ್ಟ, ಆರೋಗ್ಯದ ಮೇಲೆ ದುಷ್ಪರಿಣಾಮ, ಆರ್ಥಿಕ ಸಂಕಷ್ಟ
ವೃಶ್ಚಿಕ: ಹೆಣ್ಣು ಮಕ್ಕಳಿಂದ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಆರ್ಥಿಕವಾಗಿ ಅನುಕೂಲ
ಧನಸ್ಸು: ಮಕ್ಕಳಿಗೆ ಉತ್ತಮ ಅವಕಾಶ, ಧನ ನಷ್ಟ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ವಾಹನ ಅಪಘಾತಗಳಾಗುವ ಸಂಭವ
ಮಕರ: ಶುಭಯೋಗ ಪ್ರಾಪ್ತಿ, ಕಾನೂನುಬಾಹಿರ ಧನ ಸಂಪಾದನೆ, ಉತ್ತಮ ಸ್ನೇಹಿತರ ಪರಿಚಯ,
ಕುಂಭ: ಅಧಿಕ ಖರ್ಚು, ಸಾಲ ಮಾಡುವ ಪರಿಸ್ಥಿತಿ, ಕಾರ್ಮಿಕರಿಂದ ಸಮಸ್ಯೆ
ಮೀನ: ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಬಂಧುಗಳಿಂದ ಮಾನಹಾನಿ, ದೈವ ಚಿಂತನೆ ಅಧಿಕ
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…