Featured

01-07-2021 : ಇಂದಿನ ದಿನ ಭವಿಷ್ಯ -Vishwanews24

01-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆಧ್ಯಾತ್ಮಿಕ ಚಿಂತನೆಗಳು, ಅಧಿಕ ಖರ್ಚು, ನಿದ್ರಾಭಂಗ, ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ

ವೃಷಭ: ಬಂಧು ಮಿತ್ರರಿಂದ ಅನುಕೂಲ, ಪಾಲುದಾರಿಕೆಯಲ್ಲಿ ಕಿರಿಕಿರಿ, ಮಾನಸಿಕ ಗೊಂದಲ ಮತ್ತು ಸಂಕಟ

ಮಿಥುನ: ಉತ್ತಮ ಧನಾಗಮನ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಕೇಸುಗಳಲ್ಲಿ ಸಮಸ್ಯೆ

ಕಟಕ: ಸ್ವಂತ ಕೆಲಸ ಕಾರ್ಯಗಳಲ್ಲಿ ಜಯ, ಉದ್ಯೋಗದಲ್ಲಿ ಯಶಸ್ಸು, ತಂದೆ ಮಕ್ಕಳಲ್ಲಿ ಕಿರಿಕಿರಿ, ಆಸೆ-ಆಕಾಂಕ್ಷೆಗಳಿಗೆ ಬಲಿ

ಸಿಂಹ: ವಿಪರೀತ ರಾಜಯೋಗ, ಆಲಸ್ಯ ಸೋಮಾರಿತನ ಜಿಗುಪ್ಸೆ, ಕಾಲಿಗೆ ಪೆಟ್ಟು ಎಚ್ಚರಿಕೆ

ಕನ್ಯಾ: ಆತ್ಮೀಯರಿಂದ ನಿದ್ರಾಭಂಗ, ವಿಚ್ಛೇದನ ಕೇಸುಗಳಲ್ಲಿ ಜಯ

ತುಲಾ: ಉದ್ಯೋಗ ನಷ್ಟ, ಆರೋಗ್ಯದ ಮೇಲೆ ದುಷ್ಪರಿಣಾಮ, ಆರ್ಥಿಕ ಸಂಕಷ್ಟ

ವೃಶ್ಚಿಕ: ಹೆಣ್ಣು ಮಕ್ಕಳಿಂದ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಆರ್ಥಿಕವಾಗಿ ಅನುಕೂಲ

ಧನಸ್ಸು: ಮಕ್ಕಳಿಗೆ ಉತ್ತಮ ಅವಕಾಶ, ಧನ ನಷ್ಟ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ವಾಹನ ಅಪಘಾತಗಳಾಗುವ ಸಂಭವ

ಮಕರ: ಶುಭಯೋಗ ಪ್ರಾಪ್ತಿ, ಕಾನೂನುಬಾಹಿರ ಧನ ಸಂಪಾದನೆ, ಉತ್ತಮ ಸ್ನೇಹಿತರ ಪರಿಚಯ,

ಕುಂಭ: ಅಧಿಕ ಖರ್ಚು, ಸಾಲ ಮಾಡುವ ಪರಿಸ್ಥಿತಿ, ಕಾರ್ಮಿಕರಿಂದ ಸಮಸ್ಯೆ

ಮೀನ: ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಬಂಧುಗಳಿಂದ ಮಾನಹಾನಿ, ದೈವ ಚಿಂತನೆ ಅಧಿಕ

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

19 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

19 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

19 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

19 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

20 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

20 hours ago